ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಟಾಲಿವುಡ್ ಸ್ಟಾರ್ ಮಹೇಶ್ ಬಾಬು ಚಿತ್ರದ ಆಫರ್ ತಿರಸ್ಕರಿಸಿದ ರಿಯಲ್ ಸ್ಟಾರ್?ಈ ಸುದ್ದಿ ನೋಡಿ

    ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ. ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ನೂತನ…

  • ಸುದ್ದಿ

    ಜೈ ಜಗದೀಶ್ ಬಿಗ್ ಬಾಸ್ ಮನೆಯಿಂದ ಹೊರ ಬರಲು ಕಾರಣವೇನು ಗೊತ್ತಾ?

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್‌ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್‌ಗಳಲ್ಲಿ ಪಾಲ್ಗೊಂಡು…

  • ಸುದ್ದಿ

    ಮೋದಿ ಅಧಿಕಾರಕ್ಕೆ ಬಂದ ನಂತರ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ…!

    ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ…

  • ಸುದ್ದಿ

    ಸಿಎಂ ಗ್ರಾಮ ವಾಸ್ತವ್ಯ ಮತ್ತು ಜನತಾದರ್ಶನವನ್ನು ಮುಂದೂಡಿಕೆ….!ಯಾಕೆ?

    ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…

  • ಉಪಯುಕ್ತ ಮಾಹಿತಿ

    ವಾರದಲ್ಲಿ ಯಾವದಿನ ಯಾವ ಬಣ್ಣದ ಬಟ್ಟೆಗಳನ್ನು ಧರಿಸಿದರೆ ಒಳ್ಳೆಯದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wha ಈ ಪ್ರಪಂಚ ವಿಭಿನ್ನವಾದ…

  • ಸುದ್ದಿ

    ಮದ್ಯ ಪ್ರಿಯರಿಗೊಂದು ಶಾಕಿಂಗ್ ಸುದ್ದಿ : ಆನ್ ಲೈನ್ ಮದ್ಯ ಮಾರಾಟಕ್ಕೆ ಹೈಕೋರ್ಟ್ ಬ್ರೇಕ್…!

    ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…