ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಳ್ಳಂಬೆಳ್ಳಗ್ಗೆ ಮೂರು ಉಗ್ರರನ್ನು ಭಾರತೀಯ ವೀರ ಯೋಧರಿಂದ ಹತ್ಯೆ…!

    ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್‍ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್‍ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್‍ಪಿಒ) ಪುಲ್ವಾಮ ಪೊಲೀಸ್ ಲೈನ್‍ಗಳಿಂದ ತಮ್ಮ ಸೇವಾ ರೈಫಲ್‍ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್‍ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…

  • Histrocial, inspirational, karnataka

    ನೆಲ್ಲಿತೀರ್ಥ ಗುಹಾಲಯ ಮಂದಿರಾ – ಮಂಡೀ ಉರೀ ಶಿವನ ದರ್ಶನ

    ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು  ಮಂಗಳೂರು  ಕಟೀಲ್  ದುರ್ಗಾ  ಪರಮೇಶವರೀ  ದೇವಸ್ಥಾನ  ಮೂಡಬಿದ್ರಿ. ಸುಮಾರು  ೫ ಕೆ.ಮ್ ಅಷ್ಟು  ದೂರದಲೇ  ಇರುವುಧು ಈ  ಮಂದಿರ. ಇತೀಹಾಸ : ಸುಮಾರು  ೧೪೮೭ ಇತೀಹಾಸವೀರುವ  ಗುಹಾಲಯದಲೇ ಶಿವನ  ಲಿಂಗ  ಇರುವುಧು.  ೬೬೦ ಅಡೀ  ಉದ್ದಾ  ಹಾಗೂ  ೨ ಅಡೀ ಯಥರ  ಇರುವ  ಗುಹೆಯ್ಯ್ಯ ಲೀ  ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ  ಬೇಕು . ಗುಹೆಯ್ಯ್ಯ ಲೀ  ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ  ಈ …

  • ಸುದ್ದಿ

    ಬೆತ್ತಲೆಯಾಗಿಯೇ ಇಡೀ ಏರ್ ಪೋರ್ಟ್’ನಲ್ಲಿ ಸುತ್ತಾಡಿದ ಯುವತಿ.!ಈ ವಿಡಿಯೋ ನೋಡಿ.ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..

    ಮಹಿಳೆಯೊಬ್ಬಳು ಏರ್ ಪೋರ್ಟ್ ಒಂದರಲ್ಲಿ ಬೆತ್ತಲೆಯಾಗಿ ಓಡಾಡಿದ್ದು, ಏರ್ ಪೋರ್ಟ್’ನಲ್ಲಿ ಇದ್ದವರಿಗೆ ಮುಜುಗರವಾಗುವಂತೆ ಮಾಡಿದೆ. ಹೌದು, ಇದು ನಡೆದಿದ್ದು ಕೊರಿಯಾದ ಏರ್ ಪೋರ್ಟ್ ಒಂದರಲ್ಲಿ.ಸಾಮಾನ್ಯವಾಗಿ ಏರ್ ಪೋರ್ಟ್’ನಲ್ಲಿ  ಅಧಿಕಾರಿಗಳು ಎಲ್ಲರನ್ನೂ ಚೆಕ್ ಮಾಡಿಯೇ ಮುಂದೆ ಕಳುಹಿಸುತ್ತಾರೆ.ಆದರೆ ಅಧಿಕಾರಿಗಳು ಇಲ್ಲೊಬ್ಬ ಚೀನಿ ಮಹಿಳೆಗೆ ಚೆಕ್ ಮಾಡುವ ವೇಳೆ ಅವಳ ಬಟ್ಟೆ ಬರೆಗಳನ್ನೆಲ್ಲಾ ಬಿಚ್ಚಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ… ಅಧಿಕಾರಿಗಳ ಈ ವರ್ತನೆಯಿಂದ ಕೋಪಗೊಂಡ ಆ ಮಹಿಳೆ, ಮೈ ಮೇಲೆ ಒಂದು ತುಂಡು ಬಟ್ಟೆ ಇಲ್ಲದಂತೆ, ಇಡೀ ಏರ್…

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ನೀವು ಇಡಬೇಕಾದ ವಾಸ್ತು ಗಿಡಗಳು ಮತ್ತು ಅದರ ಪರಿಣಾಮಗಳು; ನೀವು ತಪ್ಪದೇ ತಿಳಿಯಬೇಕಾದ ಸಂಗತಿಗಳು….

    ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ…

  • ಆಧ್ಯಾತ್ಮ

    ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಮತ್ತು ಪೂಜಿಸುವ ರೀತಿ ನೀತಿಗಳ ಸಂಪೂರ್ಣ ಮಾಹಿತಿಗೆ ಈ ಲೇಖನಿ ಓದಿ…

    ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.

  • ವಿಸ್ಮಯ ಜಗತ್ತು

    ಇವರು ಮದುವೆಯಾಗಿದ್ದು ಒಂದು ಪ್ರಾಣಿ ಜೊತೆ..!ಆ ಪ್ರಾಣಿ ಯಾವುದು ಗೊತ್ತಾ?

    ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.