ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೌನ್ ಬನೇಗಾ ಕರೋಡ್‍ಪತಿ ಹಾಟ್ ಸೀಟ್‌ನಲ್ಲಿ ನಮ್ಮ ಹೆಮ್ಮೆಯ ಕನ್ನಡತಿ.!ಯಾರು ಅಂತ ಗೊತ್ತಾದರೆ ಶಾಕ್ ಆಗ್ತೀರಾ…

    ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್‌ಪತಿ 11’ರ (ಕೆಬಿಸಿ) ಹಾಟ್ ಸೀಟ್‌ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್‌ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್‌ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….

  • ಉಪಯುಕ್ತ ಮಾಹಿತಿ

    ಈಗ ಬಂದಿದೆ ಹೊಸ ಸ್ಫೋಟಗೊಳ್ಳದ ಪಾರದರ್ಶಕ ಗ್ಯಾಸ್ ಸಿಲಿಂಡರ್..!ತಿಲಿಯಲು ಈ ಲೇಖನ ಓದಿ..

    ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್‌ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.

  • ಸುದ್ದಿ

    ದೇಹದ ಕೆಟ್ಟ ಕೊಬ್ಬು ಕರಗಬೇಕೆಂದರೆ ದಿನ ನಿತ್ಯ ಈ ಹಣ್ಣನ್ನು ತಿಂದರೆ ಸಾಕು,.!

    ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ  ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ  ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ  ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು…

  • ಜೀವನಶೈಲಿ

    ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳ ನಿರ್ಮೂಲನೆ ಮಾಡಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಮನೆಯಲ್ಲಿನ  ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ  ಎಲ್ಲಾ ಕೋಣೆಗಳನ್ನು  ಸ್ವಚ್ಛಗೊಳಿಸಿ  ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…

  • ಜ್ಯೋತಿಷ್ಯ

    ಆದಿ ಪರಾಶಕ್ತಿಯನ್ನು ನೆನೆಯುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಆಹಾರದ ಸ್ವಾದ…

  • ಸುದ್ದಿ

    ದಿನಕ್ಕೆ 40 ಕಪ್ ಚಹಾ ಕುಡಿಯುತ್ತಿದ್ದ ಮಹಿಳೆ ನಂತರ ಏನಾಯ್ತು ಗೊತ್ತಾ ?ತಿಳಿದರೆ ಶಾಕ್ ; ತಾಯಿಯ ಕೊನೆ ಆಸೆ ತೀರಿಸಿದ ಮಗಳು..!

    ಇಂಗ್ಲೆಂಡ್‌ನ ಲೀಸೆಸ್ಟರ್ ಶೈರ್‌ನ ನಿವಾಸಿ ಟೀನಾ ವ್ಯಾಟ್ಸನ್(73) ಅವರಿಗೆ ಚಹಾ ಎಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಅವರು ತಮ್ಮ ಸಾವಿನಲ್ಲೂ ಚಹಾ ತಮ್ಮೊಂದಿಗೆ ಒಂದಾಗ ಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಟೀನಾ ಅವರು ಸಾಯುವ 4 ವರ್ಷಗಳ ಹಿಂದೆಯೇ ಅವರು ತಾವು ನಿಧನವಾದರೆ ತಮ್ಮಅಂತ್ಯಸಂಸ್ಕಾರ ಹೇಗೆ ನಡೆಯ ಬೇಕು ಎನ್ನುವ ಬಗ್ಗೆ ಮಗಳು ಡೇಬ್ಸ್ ಬಳಿ ಹೇಳಿಕೊಂಡಿದ್ದರು. ತಮ್ಮ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಿ ಎಂದು ತಮ್ಮಆಸೆ…