ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಆರ್ಎಸ್ ಅಣೆಕಟ್ಟೆಯಿಂದ ರೈತರ ಬೆಳೆಗಳೆಗೆ ನೀರು ಬಿಡಲಾಗಿದ್ದು, ಅಂತೂ ಕಾಲುವೆಗಳಿಗೆ ನೀರು ಬಂತು ತಮ್ಮ ಬೆಳೆ ಉಳಿಸಿಕೊಳ್ಳಬಹುದು ಎಂದು ರೈತರು ಖುಷಿಯಾಗಿದ್ದಾರೆ. ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ ರಕ್ಷಣೆಗಾಗಿ ಕೆಆರ್ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಕಳೆದೊಂದು ತಿಂಗಳಿನಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.ಕಾಲುವೆಗಳಿಗೆ ಕೊನೆಗೂ ಕಾವೇರಿ ನೀರು ಹರಿದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟೆಯಿಂದ ಮಂಗಳವಾರ ರಾತ್ರಿಯಿಂದ ಸಕ್ಕರೆ ನಾಡಿನ ಕಾಲುವೆಗಳಿಗೆ ನೀರು ಹರಿಸಲಾಗ್ತಿದೆ ಈ ಹಿನ್ನೆಲೆಯಲ್ಲಿ ಜುಲೈ 15 ರಂದು ಬೆಂಗಳೂರಿನಲ್ಲಿ ಸಚಿವ…
ಮುನಿರತ್ನ ರವರು 2014ರಲ್ಲಿ ನಡೆದ MLA ಎಲೆಕ್ಷನ್ ನಲ್ಲಿ 71064 ವೋಟ್ ಪಡೆದು ಅವರ ಹತ್ತಿರದ ಸ್ಪರ್ದಿ Sri M. Srinivas (ಬಿಜೆಪಿ) ರವರಿಗಿಂತ 20338 ಮತಗಳಿಂದ ಗೆಲವನ್ನು ಪಡೆದರು.
ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…
ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್ ಬ್ಲಾಕ್ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….
ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…
ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….