ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೃತ ಅಪ್ಪನಿಗೆ ಮಸೇಜ್ ಮಾಡುತ್ತಿದ್ದಳು, 4 ವರ್ಷದ ನಂತರ ಬಂತು ರಿಪ್ಲೈ..! ತಂದೆ ಮಗಳ ಕರುಣಾಜನಕ ಕಥೆ….

    ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್​ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರ​​​ನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್​ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್​ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…

  • ಉಪಯುಕ್ತ ಮಾಹಿತಿ, ದೇಶ-ವಿದೇಶ

    ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಕನ ಓದಿ…

    ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್‍ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.

  • ಸುದ್ದಿ

    ನೂತನ ಸ್ಪೀಕರ್ ಆಗಿ​ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆ

    ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್​ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್​ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್​ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಕಾಂಗ್ರೆಸ್​  ಮತ್ತು ಜೆಡಿಎಸ್​ ನಾಯಕರು ಸ್ಪೀಕರ್​ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ…

  • ಸುದ್ದಿ

    ಪ್ರಧಾನಿ ನರೇಂದ್ರ ಮೋದಿಗೋಸ್ಕರ ಸಮೋಸ, ಮಾವಿನ ಚಟ್ನಿ ಮಾಡಿದ ಆಸ್ಟ್ರೇಲಿಯಾ ಪ್ರಧಾನಿ.

    ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್‌ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್‌ ಉತ್ಸುಕರಾಗಿದ್ದಾರೆ. ಜೂನ್‌ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ….

  • ವಿಚಿತ್ರ ಆದರೂ ಸತ್ಯ

    ಇಲ್ಲಿ ಮಕ್ಕಳು ಅಪ್ಪನನ್ನೇ ಮದುವೆ ಆಗ್ತಾರೆ…!ನಂಬೋದಕ್ಕೆ ಆಗೋಲ್ಲ,ಆದ್ರೂ ಸತ್ಯ…

    ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….

  • ಸುದ್ದಿ

    ರಸ್ತೆ ರಿಪೇರಿ ಬಳಿಕ ಹೊಸ ರೂಲ್ಸ್ ಜಾರಿಗೆ ನಿಟ್ಟುಸಿರು ಬಿಟ್ಟ ವಾಹನ ಸವಾರರು,.!

    ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ  ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…