ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    0

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯ ಆಶೀರ್ವಾದದಿಂದ ಈ ರಾಶಿಗಳಿಗೆ ಶುಭಯೋಗ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…

  • ಉಪಯುಕ್ತ ಮಾಹಿತಿ

    ಅಪ್ಪಿ ತಪ್ಪಿಯೂ ಇಂತಹ ಸಮಯದಲ್ಲಿ ಕಲ್ಲಂಗಡಿ ಹಣ್ಣನ್ನು ತಿನ್ನಬೇಡಿ..!

    ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…

  • ಸುದ್ದಿ

    ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ನೋಡಿ ಬಹುಮುಖ್ಯವಾದ ಮಾಹಿತಿ….!

    ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ. ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ –…

  • ವಿಸ್ಮಯ ಜಗತ್ತು

    ಈ ಫೋಟೋಗಳನ್ನು ನೋಡಿದ್ರೆ, ನಮ್ಮ ಜನಕ್ಕೆ ಇಂಗ್ಲಿಷ್ ಭಾಷೆ ಮೇಲೆ ಎಷ್ಟು ಕೋಪ ಇದೆ ಅಂತ ಗೊತ್ತಾಗ್ತದೆ!!!

    ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.

  • ಸುದ್ದಿ

    ಕೇವಲ 13 ವಯಸ್ಸಿನಲ್ಲೆ 135 ಪುಸ್ತಕ ಬರೆದು 4 ವಿಶ್ವದಾಖಲೆ ನಿರ್ಮಿಸಿದ ಪೋರ…..!

    ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…

  • ಸುದ್ದಿ

    ಬಡ ರೈತನ ಮಗಳ ಚಿಕಿತ್ಸೆಗಾಗಿ ಸ್ಪಂದಿಸಿ 30 ಲಕ್ಷ ರೂ, ಸಹಾಯ ಮಾಡಿದ ನರೇಂದ್ರಮೋದಿ…!

    ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ. ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ…