ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉದ್ಯೋಗ

    ಶ್ರೀಮಂತರಾಗಲು ಭಾರತದಲ್ಲಿವೆ ಅತೀ ಹೆಚ್ಚು ಹಣ ಪಡೆಯುವ ಕೆಲಸಗಳು..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ.

  • ಸುದ್ದಿ

    ಆಪರೇಷನ್ ಕಮಲ ಠುಸ್..? ಉಲ್ಟಾ ಹೊಡೆದ ರಾಜೀನಾಮೆ ಅಸ್ತ್ರ…!

    ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್‌ ಸಿಂಗ್‌ ಪ್ರತಾಪಗೌಡ ಪಾಟೀಲ್‌ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್‌ನ ರಾಮಲಿಂಗಾ ರೆಡ್ಡಿ, ಆನಂದ್‌ ಸಿಂಗ್‌, ಪ್ರತಾಪಗೌಡ ಪಾಟೀಲ್‌ ಅವರು…

  • ಆರೋಗ್ಯ

    ಬಾಳೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೇ, ನೀವು ಮರೆಯದೆ ದಿನಾ ಬಾಳೆಹಣ್ಣು ತಿಂತೀರಾ…

    ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.

  • ಸುದ್ದಿ

    ಕೌನ್ ಬನೇಗಾ ಕರೋಡ್‍ಪತಿ ಹಾಟ್ ಸೀಟ್‌ನಲ್ಲಿ ನಮ್ಮ ಹೆಮ್ಮೆಯ ಕನ್ನಡತಿ.!ಯಾರು ಅಂತ ಗೊತ್ತಾದರೆ ಶಾಕ್ ಆಗ್ತೀರಾ…

    ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್‌ಪತಿ 11’ರ (ಕೆಬಿಸಿ) ಹಾಟ್ ಸೀಟ್‌ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್‌ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್‌ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….

  • ಸುದ್ದಿ

    ಟಾಟಾಸ್ಕೈ ಬಳಕೆ ಮಾಡುವರಿಗೊಂದು ಸಿಹಿ ಸುದ್ದಿ, ಇನ್ಮುಂದೆ ವಾಟ್ಸಪ್‌ನಲ್ಲಿ ಬ್ಯಾಲೆನ್ಸ್ ತಿಳಿಯಬಹುದು, ಏಗೆಂದು ಇದನ್ನೊಮ್ಮೆ ಓದಿ …!

    ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್‌ಫೋನ್‌ ಡಿವೈಸ್‌ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್‌ಗಳು ಅತ್ಯುತ್ತಮ ಸಾಥ್‌ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್‌ ಸಂಸ್ಥೆಯು ವಾಟ್ಸಪ್‌ ಪ್ಲಾಟ್‌ಫಾರ್ಮ್‌ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್‌ ಬ್ಯುಸಿನೆಸ್‌ ಅಕೌಂಟ್‌ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್‌ನ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…