ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…
ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ…
ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು…
ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…
ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…