ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಯಶ್-ರಾಧಿಕಾ ಮುದ್ದು ಮಗಳಿಗೆ ನಾಮಕರಣ ಸಮಾರಂಬ….

    ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು. ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ…

  • ಸುದ್ದಿ

    ಅಂಬರೀಷ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ 500 ಕೆ ಜಿ ಧಾರವಾಡ ಪೇಡಾ!

    ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….

  • ಸುದ್ದಿ

    ಸೌಂದರ್ಯರನ್ನು ಮದುವೆಯಾಗಲು ಮುಂದಾಗಿದ್ದ ಆ ಟಾಪ್ ನಟ ಯಾರು ಗೊತ್ತಾ? ಶಾಕಿಂಗ್.

    ಡಾಕ್ಟರ್ ಆಗಬೇಕು ಎಂದು ಅಂದುಕೊಂಡಿದ್ದ ದಕ್ಷಿಣ ಭಾರತದ ಟಾಪ್ ನಟಿ ಸೌಂದರ್ಯ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಕಾಲದಲ್ಲಿ ಭಾರತದ ಚಿತ್ರರಂಗದಲ್ಲಿ ತನ್ನದೇ ಸಾಧನೆಯನ್ನ ಮಾಡಿದ್ದ ನಟಿ ಅಂದರೆ ಅದೂ ಸೌಂದರ್ಯ ಎಂದು ಹೇಳಿದರೆ ತಪ್ಪಾಗಲ್ಲ. ಡಾಕ್ಟರ್ ಆಗಬೇಕು ಅಂದುಕೊಂಡಿದ್ದ ಒಬ್ಬ ಹುಡಗುಗಿ ದಕ್ಷಿಣ ಭಾರತದ ಟಾಪ್ ನಟಿಯಾಗಿ ಬೆಳೆದರು, ಇನ್ನು ನಟಿ ಸೌಂದರ್ಯ ಅವರು ಅಭಿನಯ ಮಾಡಿರುವ ಬಹುತೇಕ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿದ್ದವು ಆಗಿನ ಕಾಲದಲ್ಲಿ. ನಟಿ ಸೌಂದರ್ಯ ಅವರು ಕನ್ನಡ ಮಾತ್ರವಲ್ಲದೆ…

  • ಸುದ್ದಿ

    ಈ ಎರಡು 2 ಆ್ಯಪ್ ನಿಮ್ಮಲ್ಲಿದ್ದರೆ ಸಾಕು, ದುಬಾರಿ ದಂಡದಿಂದ ಬಚಾವ್ ಆಗಬಹುದು,.! ಇಲ್ಲಿದೆ ನೋಡಿ ಮಾಹಿತಿ!

    ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್‌ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್‌ನಿಂದ ಬಚಾವ್ ಆಗಬಹುದು. ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ  ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ…

  • ಸುದ್ದಿ

    7 ವರ್ಷಗಳಲ್ಲಿ 7 ಬಾರಿ ಗರ್ಭಪಾತ ; ಕರಳು ಚಿಮ್ಮುತ್ತೆ ಮಹಿಳೆಯ ಹೃದಯ ವಿದ್ರಾವಕ ಕಥೆ….

    ಹೈದ್ರಾಬಾದ್ ನ ಮಹಿಳೆಯೊಬ್ಬಳ ನೋವಿನ ಕಥೆ ಬಹಿರಂಗವಾಗಿದೆ. ಮಹಿಳೆಗೆ ಒಂದಲ್ಲ ಎರಡಲ್ಲ 7 ಬಾರಿ ಗರ್ಭಪಾತವಾಗಿದೆ. ಪ್ರತಿ ಬಾರಿ ಗರ್ಭ ಧರಿಸುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಗಂಡನ ಮನೆಯವರು ಲಿಂಗ ಪರೀಕ್ಷೆ ನಂತ್ರ ಗರ್ಭಪಾತ ಮಾಡಿಸ್ತಿದ್ದರಂತೆ. ಸುಮತಿ ಏಳು ವರ್ಷಗಳಲ್ಲಿ 7 ಬಾರಿ ಗರ್ಭ ಧರಿಸಿದ್ದಾಳೆ. ಪ್ರತಿ ಬಾರಿಯೂ ಗರ್ಭಪಾತ ಮಾಡಿಸಲಾಗಿದೆ. ಒಂದು ಗರ್ಭಪಾತದಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಗರ್ಭಪಾತ ನಡೆಯುತ್ತಿತ್ತು. ಗರ್ಭ ಧರಿಸಿದ ಮೇಲೆ ಖುಷಿ ಪಡುವ ಬದಲು ಅಳುತ್ತಿದ್ದ ಸುಮತಿ ಈ ಬಾರಿ ಹೆಣ್ಣಾಗದಿರಲಿ ಎಂದು…

  • ಆರೋಗ್ಯ

    “ಅನ್ನ” ತಿನ್ನುವುದಕ್ಕೆ ಮುಂಚೆ ಸ್ವಲ್ಪ ಇದನ್ನು ಓದಿ! ಬೇರೆಯವರೆಗೂ ತಿಳಿಸಿ…..

    ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ…