ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಫೋನ್ ಒರ್ಜಿನಲ್ ಹೌದೋ? ಅಲ್ಲವೋ? ಎಂದು ತಿಳಿಯುವುದು ಹೇಗೆ ಗೊತ್ತಾ..?ಇದನ್ನು ಓದಿ …

    ಆನ್‌ಲೈನ್‌ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್‌ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್‌ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್‌ಕ್ಲೂಸಿವ್ ಸೇಲ್‌ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ.

  • ವಿಶೇಷ ಲೇಖನ

    ಒಂದೇ ಒಂದು ಮೋದಿಯ ಫೋನ್ ಕಾಲ್’ಗೆ ಈ ದೇಶದ ಅಧ್ಯಕ್ಷ ಯೆಮನ್ ಮೇಲಿನ ಯುದ್ದ ನಿಲ್ಲಿಸಿದ..!

    ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.

  • inspirational, ಸುದ್ದಿ

    ವಾರಣಾಸಿಯಲ್ಲಿ ಮೋದಿ ಎದುರಾಗಿ ತೊಡೆ ತಟ್ಟಿರುವ ಈ ಅಜಯ್‍ ರಾಯ್‍ ಯಾರು ಗೊತ್ತಾ..?

    ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್‍ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್‍ ನ ಅಜಯ್ ರಾಯ್‍ ಕಣಕ್ಕಿಳಿಯುವುದು ಕನ್‍ಫರ್ಮ್‍ ಆಗಿದೆ. ಹಾಗಾದ್ರೆ ಈ ಅಜಯ್‍ ರಾಯ್‍ ಯಾರು ಅಂದ್ರಾ? ಇವರು ಕಾಂಗ್ರೆಸ್‍ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…

  • ಉಪಯುಕ್ತ ಮಾಹಿತಿ, ಸುದ್ದಿ

    ನೀವು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತೀರಾ, ಆಗಾದರೆ ವೈದ್ಯಲೋಕ ಕೊಟ್ಟಾ ಈ ಶಾಕಿಂಗ್ ಸುದ್ದಿ ನೀವೊಮ್ಮೆ ಓದಿ,.!

    ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…

  • ಸುದ್ದಿ

    ಬಿಸಿಬಿಸಿ ಕಾಫಿ ಕುಡಿಯಿರಿ:ʼತೂಕʼ ಇಳಿಸಿಕೊಳ್ಳಿ…..!

    ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್‌ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್‌ನೆಸ್‌ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್‌ ಫ್ಯಾಟ್‌ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…

  • ಜ್ಯೋತಿಷ್ಯ

    ಗುರುವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ..?ಶುಭವೋ ಅಶುಭವೋ ನೋಡಿ ತಿಳಿಯಿರಿ…

    ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ. ವೃಷಭ:- ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ. ಮಿಥುನ:– ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ…