ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ತಲೆ ಇಲ್ಲದೆ ಜೀವಂತವಾಗಿ ಒಂದು ವಾರದಿಂದ ಓಡಾಡುತ್ತಿರುವ ಈ ಕೋಳಿ ವೈದ್ಯ ಲೋಕಕ್ಕೆ ಸವಾಲಾಗಿದೆ.!ತಿಳಿಯಲು ಈ ಲೇಖನ ಓದಿ…

    ಒಂದು ಕೋಳಿ ತಲೆ ತೆಗೆದ ಮೇಲೆ ಎಷ್ಟು ಕಾಲ ಬದುಕಬಹುದು..? ಈ ಪ್ರಶ್ನೆ ನಿಮ್ಮನ್ನು ಕೇಳಿದ್ರೆ, ನೀವು ಹೇಳೋದು ಒಂದೇ ನಿನ್ನಷ್ಟು ಮೂರ್ಖ ಬೇರೆ ಯಾರು ಇಲ್ಲ ಅಂತ.ನೀವು ಹಾಗೆ ಅನ್ನೋದ್ರಲ್ಲಿ ಏನೂ ಅಚ್ಚರಿಯಿಲ್ಲ ಬಿಡಿ. ಯಾಕಂದ್ರೆ ಕೋಳಿ ತಲೆ ತೆಗೆದ ಮೇಲೆ ಕೋಳಿ ಬದುಕೋಕೆ ಹೇಗೆ ಸಾಧ್ಯ ಅಲ್ವ. ಆದ್ರೆ, ನೀವೂ ಹಾಗೆ ಅನ್ಕೊಂಡಿದ್ರೆ ಅದು ಸುಳ್ಳು.ಯಾಕಂದ್ರೆ ಇಲ್ಲಿ ಕೋಳಿ ಒಂದರ ಬದುಕಿಗಾಗಿ ನಡೀತಿರುವ ಹೋರಾಟವೋ ಅಥವಾ ಪವಾಡವೋ ಗೊತ್ತಿಲ್ಲ, ತಲೆ ತೆಗೆದ ಮೇಲೇನೂ ಒಂದು…

  • ಸಿನಿಮಾ

    ಶೆಟ್ಟರ ಕಥೆಯಲ್ಲಿ, ಬರವಣಿಗೆಯೇ ರಾಜ.. ಗರುಡ ಗಮನ ವೃಷಭ ವಾಹನ ಚಿತ್ರದ ವಿಮರ್ಶೆ

    ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ‌ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ‌ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ‌ ಮಿಡಿಯುವವರು,…

  • ಸುದ್ದಿ

    ರಾಜಸ್ಥಾನದ ಈ ಗ್ರಾಮದಲ್ಲಿ ಹೆಣ್ಣು ಮಗು ಜನಿಸಿದರೆ 111 ಗಿಡ ನೆಡುವ ಪದ್ದತಿ…ಯಾಕೆ ಗೊತ್ತ?

    ರಾಜಸ್ಥಾನದ ರಾಜ್‍ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…

  • ಸುದ್ದಿ, ಸ್ಪೂರ್ತಿ

    70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ, 3 ವರ್ಷದ ಬಾಲಕನ ಪ್ರಾಣ ಉಳಿಸಿದ ಅಂಬುಲೆನ್ಸ್ ಚಾಲಕ.

    21 ವರ್ಷದ ತಿರುಪುರ್ ಮೂಲಕದ  ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್‍ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್‍ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ  ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…

  • ಸೌಂದರ್ಯ

    ಟೊಮೊಟೋದಲ್ಲಿದೆ ಸನ್ ಟ್ಯಾನ್ ಕಡಿಮೆ ಮಾಡುವ ಗುಣಗಳು..!ತಿಳಿಯಲು ಈ ಲೇಖನ ಓದಿ…

    ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.

  • ಮನರಂಜನೆ

    ಒಂದು ಕಾಲದಲ್ಲಿ 100ರೂ. ಸಿಕ್ಕರೆ ಸಾಕು ಎಂದುಕೊಳ್ಳುತ್ತಿದ್ದ ಹುಡುಗ ಇಂದು ಹಾಡಿಗೆ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಾ…

    ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ  ರ್ಯಾಪರ್  ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.. ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ. ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ….