ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫೇಸ್ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.
ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…
ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ. ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು…
ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…
ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…
ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು. ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ. ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…