ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ. ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ… ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ…
ಭಾರತದ ಅನೇಕ ಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್’ ಜನಪ್ರಿಯ ರಿಯಾಲಿಟಿ ಶೋ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ಕನ್ನಡದಲ್ಲಿ ಕಿಚ್ಚ ಸುದೀಪ್ ಯಶಸ್ವಿಯಾಗಿ ಬಿಗ್ ಬಾಸ್ ನಿರೂಪಣೆ ಮಾಡಿದ್ದಾರೆ. ತಮಿಳುನಲ್ಲಿ ಖ್ಯಾತ ನಟ ಕಮಲ್ ಹಾಸನ್ ಬಿಗ್ ಬಾಸ್ ನಿರೂಪಣೆ ಯಶಸ್ವಿಯಾಗಿ ಮಾಡಿದ್ದಾರೆ. ತೆಲುಗಿನಲ್ಲಿಯೂ ‘ಬಿಗ್ ಬಾಸ್’ ಮೊದಲ ಸೀಸನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ನಿರೂಪಣೆ ಮಾಡಿದ್ದರು. ತೆಲುಗಿನಲ್ಲಿ ಬದಲಾಗಲಿದ್ದಾರೆ ಬಿಗ್’ಬಾಸ್ ನಿರೂಪಕ… ಈಗಾಗಲೇ ತೆಲುಗಿನ ಬಿಗ್ಬಾಸ್ ರಿಯಾಲಿಟಿ ಶೋಅನ್ನು…
ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್ಬುಕ್…
ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ
ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…
ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ. ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…