ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಆಧ್ಯಾತ್ಮ, ದೇವರು-ಧರ್ಮ

    ರಾಯರು ಇನ್ನೂ ಬದುಕಿದ್ದಾರೆ ಎನ್ನುವುದಕ್ಕೆ ಇಲ್ಲಿವೆ ಸಾಕ್ಷಿಗಳು ಮತ್ತು ರಾಯರ ಪವಾಡಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಾಂಗ್ರೆಸ್‍ನ ಡಿಸಿಎಂ ಪರಮೇಶ್ವರ್ ಸೇರಿದಂತೆ ಎಲ್ಲ ಸಚಿವರಿಂದ ರಾಜೀನಾಮೆ….!

     ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…

  • ಸುದ್ದಿ

    ತನ್ನ ಬಾಡಿಗಾರ್ಡ್ ಆಗಿದ್ದವಳನ್ನೇ ಮದ್ವೆ ಆಗಿ ರಾಣಿಯನ್ನಾಗಿ ಮಾಡಿದ ರಾಜ.!?

    ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್‍ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು,…

  • ಸುದ್ದಿ

    ವಿಟಮಿನ್ ‘ಡಿ’ ಮಹಿಳೆಯರಿಗೆ ಯಾಕೆ ಮುಖ್ಯ ಗೊತ್ತ…?

    ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….

  • ಸುದ್ದಿ

    15 ವರ್ಷಗಳಿಂದ ಕಾಡುತ್ತಿದ್ದ ಮೆದುಳು ತಿನ್ನುವ ಹುಳು ಹೊರತೆಗೆದ ವೈದ್ಯರು,.!

    ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್‌ನಷ್ಟು ಉದ್ದವಿದ್ದ ಈ ಹುಳು…

  • ಸುದ್ದಿ

    ವಿಶೇಷ ರೀತಿಯಲ್ಲಿ ಗಣೇಶನ ವಿಸರ್ಜನೆ ಮಾಡಿದ ಕೋಲಾರದ ಜನ..ಕಣ್ಮನ ಸೆಳೆದ ಆ ಮೆರವಣಿಗೆ ಹೇಗಿತ್ತು ಗೊತ್ತ.?

    ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…