ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    PUC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಸರ್ಕಾರದಿಂದ ಗುಡ್ ನ್ಯೂಸ್..!ತಿಳಿಯಲು ಈ

    ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.

  • ಸುದ್ದಿ

    400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ವಿಸ್ಮಯಕಾರಿ ಹೂವು..! ಎಲ್ಲಿ ಸಿಗುತ್ತದೆ ಗೊತ್ತಾ?

    ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್‌ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್‌ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…

  • ಆಧ್ಯಾತ್ಮ

    ನೀವು ಇಷ್ಟಪಟ್ಟವರನ್ನು ಪಡೆಯಲು ಈ ರೀತಿ ಮಾಡಿ, ಕ್ಷಣಾರ್ಧದಲ್ಲಿ ನಿಮ್ಮವರಾಗುವರು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…

  • ಸುದ್ದಿ

    2020ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ವಿರುದ್ದ ಕಣಕ್ಕಿಳಿಯಲಿರುವ ಪ್ರಥಮ ಹಿಂದು ಸಂಸದೆ ತುಳಸಿ..!

    ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್​ ಇರಾಕ್​…