ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹೆಚ್ಚಿನವರಿಗೆ ಕಣ್ಣಿನ ಸಮಸ್ಯೆ ಕಾಡುತ್ತಿದಿಯಾ..?ಇಲ್ಲಿದೆ ಸುಲಭ ಪರಿಹಾರ..!ತಿಳಿಯಲು ಈ ಲೇಖನ ಓದಿ ..

    ಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ.

  • inspirational

    ಶನಿ ಮಹಾತ್ಮ ದೇವರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…

  • ಆಧ್ಯಾತ್ಮ, ಜ್ಯೋತಿಷ್ಯ

    ಕಾರ್ಯಸಿದ್ಧಿಯನ್ನು ಹೊಂದಲು ಶಕ್ತಿವಂತವಾತ ಆಂಜನೇಯ ಸ್ವಾಮಿಯ ಶ್ಲೋಕಗಳು..!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…

  • ಸುದ್ದಿ

    ನಟಿ ಕಾಜಲ್‍ಗಾಗಿ ಬರೋಬ್ಬರಿ 60 ಲಕ್ಷ ರೂ. ಕಳೆದುಕೊಂಡ ಅಭಿಮಾನಿ…!

    ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್‌ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…

  • ವಿಜ್ಞಾನ

    ಆತಂಕ ಉಂಟು ಮಾಡಿದ ಚಂದ್ರಯಾನದ ಕೊನೆ 15 ನಿಮಿಷ,..!

    ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…