ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ಸಮುದ್ರದಲ್ಲಿ ದುಬೈಯಿಂದ ಭಾರತಕ್ಕೆ ನಿರ್ಮಿಸುತ್ತಿರುವ ರೈಲುಮಾರ್ಗ! ಎಲ್ಲಿಂದ ಎಲ್ಲಿಗೆ ಗೊತ್ತಾ?

    ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್  ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…

  • ಉಪಯುಕ್ತ ಮಾಹಿತಿ

    ಶೀಘ್ರದಲ್ಲೇ ‘ಸಂಪೂರ್ಣ ಉಚಿತ ಜಿಯೋ ಆಂಡ್ರಾಯ್ಡ್ ಫೋನ್ ‘..!ತಿಳಿಯಲು ಈ ಲೇಖನ ಓದಿ..

    ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.

  • ಸುದ್ದಿ

    ಸ್ಟೇಷನ್‌ ಮಾಸ್ಟರ್‌ ನಿರ್ಲಕ್ಷ್ಯಕ್ಕೆ ರೈಲ್ವೇ ಸಿಬ್ಬಂದಿ ಬಲಿ…!

    ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್‌ಪ್ರೆಸ್‌ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…

  • ಉದ್ಯೋಗ, ಉಪಯುಕ್ತ ಮಾಹಿತಿ

    ಬಾಳೆಹಣ್ಣಿನ ಸಿಪ್ಪೆಯನ್ನು ಎಸೆಯುವ ಮುನ್ನ ಇದರ ಪ್ರಯೋಜನವನ್ನು ತಿಳಿಯಿರಿ.

    ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ  ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ….

  • ಆರೋಗ್ಯ

    ಬಾಳೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೇ, ನೀವು ಮರೆಯದೆ ದಿನಾ ಬಾಳೆಹಣ್ಣು ತಿಂತೀರಾ…

    ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.