ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

    ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…

  • ಸುದ್ದಿ

    ಎಂದಿನಂತೆ ಮರಳಿ ಬಂದ ಫೇಸ್ಬುಕ್ ಮತ್ತು ವಾಟ್ಸಪ್….! ತೊಂದರೆಯಾಗಿದ್ದಕ್ಕೆ ಕ್ಷಮೆ ಯಾಚನೆ…

    ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್‍ಬುಕ್, ವಾಟ್ಸಪ್, ಇನ್‍ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ. ಈ ಬಗ್ಗೆ ಫೇಸ್‍ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ. ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ….

  • ಸುದ್ದಿ

    ದಂಡ ಪಾವತಿಸಿದವರಿಗೆ ಉಚಿತವಾಗಿ ಹೆಲ್ಮೆಟ್ ವಿತರಿಸಿ ಪ್ರೋತ್ಸಾಹಿಸಿದ ಪೊಲೀಸ್…!

    ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಾಗಿನಿಂದಲೂ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ದಂಡ ವಿಧಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲ ದಂಡದ ಮೊತ್ತ 80 ಸಾವಿರ ರೂ. ತಲುಪಿದ್ದು ಇದೆ. ಮೋಟಾರು ವಾಹನ ಕಾಯಿದೆ (ತಿದ್ದುಪಡಿ) 2019, ಜಾರಿಗೆ ಬಂದ ದಿನದಿಂದಲೂ ದೇಶಾದ್ಯಂತ ಸಂಚಾರ ಶಿಸ್ತು ಪಾಲನೆ ಮಾಡದ ಸವಾರರಿಗೆ ಭಾರೀ ಮೊತ್ತದ ದಂಡ ಪೀಕಿಸುತ್ತಿರುವ ಸುದ್ದಿಗಳೇ ಎಲ್ಲೆಲ್ಲೂ. ಇವುಗಳ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸುಟ್ಟ ಗಾಯಕ್ಕೆ ನಿಮ್ಮ ಮನೆಯಲ್ಲೇ ಇವೆ ಸುಲಭ ಸರಳ ಮನೆ ಮದ್ದುಗಳು..!

    ಮಹಿಳೆಯರು ಅಡುಗೆ ಮಾಡುವಾಗ ಚಿಕ್ಕ ಪುಟ್ಟ ಸುಟ್ಟ ಗಾಯಗಳಾಗುವುದು ಸಾಮಾನ್ಯದ ಸಂಗತಿ. ಇಂತಹ ಚಿಕ್ಕ ಸುಟ್ಟ ಗಾಯಗಳನ್ನು ಕಡಿಮೆಗೊಳಿಸುವಂತ ಔಷಧಗಳು ನಮ್ಮ ಮನೆಯಲ್ಲೇ ಇರುತ್ತವೆ. ಅಂತಹ ಕೆಲವು ಮನೆಮದ್ದು ಇಲ್ಲಿವೆ.. ಸುಟ್ಟ ಗಾಯಕ್ಕೆ ತಕ್ಷಣವೇ ಟೂತ್ ಪೇಸ್ಟ್ ಹಚ್ಚಿಕೊಂಡಲ್ಲಿ ಸುಟ್ಟ ಗಾಯದಿಂದಾಗುವ ಉರಿ ಶಮನವಾಗುತ್ತದೆ.ಶರೀರದ ಭಾಗ ಸುಟ್ಟ ತಕ್ಷಣವೇ ಹಸಿ ಮಣ್ಣನ್ನು ಆ ಭಾಗಕ್ಕೆ ಹಚ್ಚುವುದರಿಂದ ಉರಿ ಕಡಿಮೆಯಾಗುತ್ತದೆ ಮತ್ತು ಗುಳ್ಳೆಗಳು ಏಳುವುದಿಲ್ಲ. ಸುಟ್ಟ ಭಾಗಕ್ಕೆ ಸತತವಾಗಿ ನೀರು ಬಿಡುತ್ತಿದ್ದಲ್ಲಿ ಗಾಯದ ಉರಿ ಕಡಿಮೆಯಾಗುತ್ತದೆ.ಚರ್ಮ ಸುಟ್ಟಿದ್ದ ಭಾಗಕ್ಕೆ…

  • ಜೀವನಶೈಲಿ

    ಸುಲಭವಾಗಿ ನಿಮ್ಮ ಜೀನ್ಸ್ ಪ್ಯಾಂಟ್ ವಾಶ್ ಮಾಡಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…

  • ಸುದ್ದಿ

    ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!ಪರೀಕ್ಷೆ ಬರೆಯುವ ವಿಧ್ಯಾರ್ಥಿಗಳಿಗೆ ಇದು ಉಚಿತ…

    ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…