ತಾಜಾ ಸುದ್ದಿ

  • inspirational

    ಮಾಲೂರು ನಾಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ದಂಡ

    ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…

  • inspirational

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಮಣ್ಣಿನ ಮಗ ಮಾಜಿ ಪ್ರಧಾನಿ “ಹೆಚ್.ಡಿ.ದೇವೇಗೌಡ”ರಿಗೆ “ರಾಷ್ಟ್ರಪತಿ” ಸ್ಥಾನಕ್ಕೆ ಸ್ಪರ್ಧಿಸುವಂತೆ ಆಹ್ವಾನ

    ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.

  • ಮನರಂಜನೆ

    ಭೂಮಿಯನ್ನ ಎತ್ಕೊಂಡು ಹೋಗಿ ಗೇಟ್ ಬಳಿ ಬಿಟ್ಟ ವಾಸುಕಿ, ಶೈನ್

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್‍ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್‍ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…

  • ಸುದ್ದಿ

    1.5 ಕೋಟಿ ಮೊತ್ತದ ಪ್ರಶಸ್ತಿಗೆ ಸುಳ್ಳು ದಾಖಲೆ: ಕೃತಿ ಕಾರಂತ್ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳಿಂದ ಆರೋಪ….

    ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…

  • ಆರೋಗ್ಯ

    ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದ್ರೆ ಇವತ್ತೇ ಬಿಟ್ಬಿಡಿ..!ಯಾಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…

  • ಸುದ್ದಿ

    ಕೋಟಿ ಕೋಟಿ ಬೆಲೆಬಾಳುವ ಕಾರುಗಳ ಯಜಮಾನ ‘ಲೂನಾ’ ದಲ್ಲಿ ಪಯಣ.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್‍ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…

  • ವಿಸ್ಮಯ ಜಗತ್ತು

    ಪುರುಷ ಪುಂಗವರಿಲ್ಲದ ಜಗತ್ತಿನ ಏಕೈಕ ಗ್ರಾಮ ಇದು.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು. ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ. ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ….