ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(29 ಡಿಸೆಂಬರ್, 2018) ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಪ್ರೇಮ…

  • ಜ್ಯೋತಿಷ್ಯ

    ಶ್ರೀ ಮಂಜುನಾಥಸ್ವಾಮಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ.

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…

  • ಸುದ್ದಿ

    ಪುಲ್ವಾಮಾ ದಾಳಿ ಬಗ್ಗೆ ನನಗೆ ಗೊತ್ತಿಲ್ಲ!ಯಾರೋ ಕೆಲವು ಜನ ಬಂದು ಇಲ್ಲಿ ದಾಳಿ ಮಾಡಿದಾಗ ಇಡೀ ಪಾಕಿಸ್ತಾನವನ್ನು ದೂಷಿಸುವುದು ತಪ್ಪು ಎಂದ ಸ್ಯಾಮ್ ಪಿತ್ರೋಡಾ..!

    ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ, ಪಾಕಿಸ್ತಾನದ ಬಾಲಕೋಟ್​​ನಲ್ಲಿ ನಡೆಸಿದ ಏರ್​ಸ್ಟ್ರೈಕ್ ಬಗ್ಗೆ ಓವರ್​ಸೀಸ್​ ಇಂಡಿಯನ್ ನ್ಯಾಷನಲ್​​​ ಕಾಂಗ್ರೆಸ್​​ ಅಧ್ಯಕ್ಷ ಸ್ಯಾಮ್ ಪಿತ್ರೋಡ ಪ್ರಶ್ನೆ ಎತ್ತಿದ್ದಾರೆ. 300 ಜನರನ್ನ ಕೊಂದಿದ್ದರೆ ಸರಿ. ಆದ್ರೆ ಅದಕ್ಕೆ ಸಾಕ್ಷಿ ಕೊಡ್ತೀರಾ? ಅದನ್ನು ಪ್ರೂವ್​ ಮಾಡ್ತೀರಾ? ಎಂದು ಕೇಳಿದ್ದಾರೆ. ರಾಹುಲ್ ಗಾಂಧಿ ಆಪ್ತ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಮಾಧ್ಯಮ ಸಂಸ್ಥೆಯ ಜೊತೆ ಮಾತನಾಡಿದ ಅವರು, ಮುಂಬೈ ದಾಳಿ ವಿಚಾರವನ್ನು ಪ್ರಸ್ತಾಪಿಸಿ ಅಲ್ಲಿಂದ ಬಂದ 8 ಮಂದಿ ಇಲ್ಲಿ ಕೃತ್ಯ…

  • ಸುದ್ದಿ

    ಗುರುವಾರದಂದು ತಪ್ಪದೇ ಈ ನಿಯಮ ಪಾಲಿಸಿದರೆ ಸಾಕು ನೀವು ಶ್ರೀಮಂತರಾಗುವುದು ಖಚಿತ,..!!

    ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು  ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ  ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು. ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು…

  • inspirational, ರಾಜಕೀಯ

    ನಿಕಿಲ್ ಹಾಗು ಸುಮಲತಾ ಹಾವು ಹೆಣಿ ಆಟ:ಊಹೆಗೂ ಮೀರಿದ ಮಂಡ್ಯ ಪಲಿತಾಂಶ….!

    ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….

  • ಆರೋಗ್ಯ

    ಊಟ ಮಾಡಿದ ಕೂಡಲೆ ಈ 7 ಕೆಲಸಗಳನ್ನು ಯಾವುದೇ ಕಾರಣಕ್ಕೂ ಮಾಡಬಾರದು..! ಯಾಕೆ ಗೊತ್ತಾ.? ತಿಳಿಯಲು ಈ ಲೇಖನ ಓದಿ …

    ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.