ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್ಲೈನ್, ಗ್ಯಾಸ್ ಟರ್ಮಿನಲ್ಸ್ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್ ಕೋಸ್ಟ್ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…
ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…
Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…
ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..
ಹಣ ಡ್ರಾ ಮಾಡಲು ಸಾಮಾನ್ಯವಾಗಿ ಎಲ್ಲರೂ ಎಟಿಎಂ ಬಳಸ್ತಾರೆ. ಬೇರೆ ಬ್ಯಾಂಕ್ ಎಟಿಎಂನಿಂದ ಹಣ ಡ್ರಾ ಮಾಡುವವರ ಸಂಖ್ಯೆಯೇ ಜಾಸ್ತಿ ಇದೆ. ಹೀಗೆ ಮಾಡುವಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತವೆ.ಮಾನಸಿಕ ಹಾಗೂ ಆರ್ಥಿಕ ನಷ್ಟ ಎದುರಿಸಬೇಕಾಗುತ್ತದೆ. ಹಾಗಾಗಿ ಬೇರೆ ಬ್ಯಾಂಕ್ ಎಟಿಎಂಗೆ ಹೋದಾಗ ಕೆಲವೊಂದು ವಿಷಯಗಳ ಬಗ್ಗೆ ಗಮನ ನೀಡಬೇಕಾಗುತ್ತದೆ. ಬೇರೆ ಎಟಿಎಂಗೆ ಹೋದಾಗ ನೀವು ಈ ಕೆಲಸವನ್ನು ಅವಶ್ಯವಾಗಿ ಮಾಡಬೇಕಾಗುತ್ತದೆ. ಹಣ ಡ್ರಾ ಮಾಡಿದ ನಂತ್ರ ಬರುವ ಸ್ಲಿಪ್ ನ್ನು ಜೋಪಾನವಾಗಿ ತೆಗೆದಿಟ್ಟುಕೊಂಡಿರಬೇಕಾಗುತ್ತದೆ. ಕೆಲವೊಮ್ಮೆ ಹಣ ಡ್ರಾ…
ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ