ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ತರಕಾರಿ,ಹಣ್ಣು ಸಿಪ್ಪೆ ಬಿಸಾಡಬೇಡಿ – ಇದರಿಂದಾಗುವ ಉಪಯೋಗಗಳು…..

    ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್‌ ಸಿ, ಬಿ6, ಕ್ಯಾಲ್ಷಿಯಂ, ಐರನ್‌ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್‌ ಎಂಬ ಅಮಿನೊ…

  • ಸಿನಿಮಾ, ಸುದ್ದಿ

    ವಿನೋದ್ ರಾಜ್ ರನ್ನು ಕ್ಯಾರೆ ಎನ್ನದ ಟಿವಿ ಶೋಗಳು, ಹುಡುಕಿಕೊಂಡು ಬಂತು ಬಂಪರ್ ಆಫರ್.

    ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ..ನಿಮ್ಮ ರಾಶಿ ಇದೆಯಾ ನೋ

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ  ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ    ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ  ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸಿನಿಮಾ

    ಖ್ಯಾತಿ ತಿಥಿ ಸಿನಿಮಾದ ಗಡ್ಡಪ್ಪನಿಗೆ ಈಗ ಏನಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ‘ತಿಥಿ’ ಸ್ಟಾರ್ ಗಡ್ಡಪ್ಪ ಹಾಗೂ ಸೆಂಚುರಿಗೌಡ ಸದ್ಯ ಸ್ಯಾಂಡಲ್ ವುಡ್ ನ ‘ಟಾಕ್ ಆಫ್ ದಿ ಟೌನ್’ ಆಗಿದ್ದಾರೆ. ಬಿಗ್ ಸ್ಟಾರ್ ಗಳಂತೆ ಬ್ಯುಸಿಯಾಗಿರುವ ಇವರಿಬ್ಬರು ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

  • ಸುದ್ದಿ

    ಕೊಡಗಿನಲ್ಲಿ ಕಂಪಿಸಿದ ಭೂಮಿ, ಜಲ ಪ್ರಳಯಕ್ಕೆ ಸಿಲುಕಿದ ಜನರು…!

    ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ…