ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜಪಾನ್‍ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಗೊಂಡಿದೆ,.!

    ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್‍ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್‍ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್‍ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…

  • Uncategorized, ಆರೋಗ್ಯ

    ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವಾ ಎಷ್ಟು ಹಾನಿಕರ ಗೊತ್ತಾ ನಿಮ್ಗೆ..?

    ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.

  • ಸುದ್ದಿ

    ವಿರಾಟ್ ಕೊಹ್ಲಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ…!

    ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ  ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ.  ವೆಸ್ಟ್‌ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು.  ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…

  • ಉಪಯುಕ್ತ ಮಾಹಿತಿ

    ಉಪ್ಪನ್ನು ಹಾಕಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನೇನಾಗುತ್ತೆ ಗೊತ್ತಾ! ಈ ಮಾಹಿತಿ ನೋಡಿ.

    ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ…

  • Law

    ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ 10 ವರ್ಷ ಜೈಲು ಶಿಕ್ಷೆ..!

    ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.

  • ಸುದ್ದಿ

    ಸೂರ್ಯನ ಬೆಳಕಿನಿಂದ ನಾಶವಾಗುತ್ತಾ ಕೊರೋನಾ ವೈರಸ್, ಇಲ್ಲಿದೆ ನೋಡಿ ಅಸಲಿ ಸತ್ಯ.

    ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…