ತಾಜಾ ಸುದ್ದಿ

  • inspirational

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..!

    0

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್‌ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…

  • inspirational

    ಕರ್ನಾಟಕ ಸಿಎಂ ಬದಲಾವಣೆ ವಿವಾದ

    0

    ಕರ್ನಾಟಕ ಸಿಎಂ ಬದಲಾವಣೆ ವಿವಾದ ಕರ್ನಾಟಕದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಬಂದಿದೆ. ರಾಜಕೀಯ ವಲಯದಲ್ಲಿ ಇದು “ಪವರ್ ಶೇರ್” (ಅಧಿಕಾರ ಹಂಚಿಕೆ) ಮತ್ತು ಒಳರಾಜಕೀಯ ಸಂಘರ್ಷದ ಪ್ರಮುಖ ವಿಷಯವಾಗಿದೆ. ಹಿನ್ನೆಲೆ ಏನು? 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಸಿದ್ದರಾಮಯ್ಯ ಸಿಎಂ ಆಗಿಡಿ.ಕೆ. ಶಿವಕುಮಾರ್ ಡಿಸಿಎಂ ಆಗಿ ನೇಮಕಗೊಂಡರು. ಆಗಿನಿಂದಲೇ “2.5 ವರ್ಷ ಸಿದ್ದರಾಮಯ್ಯ – ನಂತರ ಡಿಕೆಶಿ ಸಿಎಂ” ಎಂಬ ಅನೌಪಚಾರಿಕ ಒಪ್ಪಂದ ಇದೆ ಎಂಬ ಮಾತು ರಾಜಕೀಯದಲ್ಲಿ ಹರಿದಾಡುತ್ತಿದೆ. ಈಗ ಮತ್ತೆ…

  • inspirational

    ಮತ್ತೆ ಮೇ 20 ರಿಂದ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

    KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…

  • inspirational

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ ಪ್ರಮುಖ ಹೈಲೈಟ್ಸ್ ರಾಜ್ಯದಲ್ಲಿ ದಿನಕ್ಕೆ ಸುಮಾರು 356.539 ಮಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆ ಶಾಖೋತ್ಪನ್ನ (Thermal) ಕೇಂದ್ರಗಳಿಂದ 106.96 ಮಿಲಿಯನ್ ಯೂನಿಟ್ ಉತ್ಪಾದನೆ ಬಳ್ಳಾರಿ BTPS ಒಂದೇ 36.05 ಮಿಲಿಯನ್ ಯೂನಿಟ್ ಉತ್ಪಾದನೆ ಬೇಸಿಗೆ ಕಾರಣದಿಂದ ವಿದ್ಯುತ್ ಉತ್ಪಾದನೆ ಮೇಲೆ ಭಾರೀ ಒತ್ತಡ ಏಕೆ ಹೆಚ್ಚಾಗಿದೆ ವಿದ್ಯುತ್ ಬೇಡಿಕೆ? ಬೇಸಿಗೆಯಲ್ಲಿ ಬಳ್ಳಾರಿ ಸೇರಿದಂತೆ ಕರ್ನಾಟಕದಾದ್ಯಂತ ವಿದ್ಯುತ್ ಬಳಕೆ ಭಾರೀ ಏರಿಕೆಯಾಗಿದೆ: 🌡️ ತಾಪಮಾನ ಏರಿಕೆ – ಫ್ಯಾನ್, AC,…

  • inspirational

    Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಗೆಲುವು

    ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್‌ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್‌ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್‌ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು  ಇದು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ವಾರಕ್ಕೆ ಒಂದು ಬಾರಿ ಈ ನೀರನ್ನು ಕುಡಿಯುವುದರಿಂದ ಹೊಟ್ಟೆ ಸುತ್ತಲಿರುವ ಕೊಬ್ಬು ಕರಗಿ ಸುಂದರವಾಗಿ ಕಾಣುತ್ತಿರಾ..!

    ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ. * ಬಾರ್ಲಿಯಲ್ಲಿರುವ ಬೀಟಾ ಗ್ಲೂಕೋನ್ ಅಂಶ ದೇಹದೊಳಗಿನ ವಿಷಾಂಶ ಹೊರಹಾಕಲು ನೆರವಾಗುತ್ತದೆ. * ಮೂತ್ರದ ಸೋಂಕು ಹೋಗುವವರೆಗೂ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯುವುದು ಒಳ್ಳೆಯದು. * ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಬಾರ್ಲಿ ನೀರು ಒಳ್ಳೆಯದು. * ಮಲಬದ್ಧತೆ, ಬೇಧಿ ಮುಂತಾದ ಸಮಸ್ಯೆ ಇದ್ದರೂ ಬಾರ್ಲಿ…

  • ಸಿನಿಮಾ, ಸುದ್ದಿ

    ದುಬಾರಿ ಕಾರು ಖರೀದಿಸಿದ ಡಿಂಪಲ್ ಕ್ವೀನ್, ಬೆಲೆ ಕೇಳಿದ್ರೆ ದಂಗಾಗ್ತೀರಾ.

    ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….

  • ಸುದ್ದಿ

    ಖತರ್ನಾಕ್ ಕಳ್ಳರನ್ನು ಬಂಧಿಸಿ 5 ಲಕ್ಷ ಮೌಲ್ಯದ 14 ಬೈಕ್‍ಗಳನ್ನು ವಶಕ್ಕೆ ಪಡೆದುಕೊಂಡ ಕ್ಯಾತಸಂದ್ರ ಪೊಲೀಸರು

      ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್‍ಬೈಕ್‍ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….

  • ಸುದ್ದಿ

    ಮಂಡ್ಯದ ಗ್ರಾಮವೊಂದರಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಕೂಡಿಹಾಕಿದ ಪೊಲೀಸರು!ಕಾರಣ ಏನು ಗೊತ್ತಾ?

    ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…

  • ಸುದ್ದಿ

    ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಎಕ್ಸಾಂ ಹಾಲ್‍ನಲ್ಲಿ ಕಾಪಿ, ಈ ಸುದ್ದಿ ನೋಡಿ.

    ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬರೀಶ್ ರವರ ಆ ಎರಡು ಕನಸು ಕೊನೆಗೂ ನನಸಾಗಲೇ ಇಲ್ಲಾ…

    ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು. ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ.   ಅಂಬರೀಶ್ ಅವರ ಹಾಗೆ…