ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎದೆಯುರಿ ಸಮಸ್ಯೆಯಿಂದ ಬಳಲಿತ್ತಿದ್ದೀರಾ ….ಅಗಾದರೆ ಇದನ್ನು ಒಮ್ಮೆ ಓದಿ ……!

    ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್‌ಇಎಸ್)…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…

  • Cinema

    ಇಷ್ಟೇನಾ ಕನ್ನಡ ಸೂಪರ್ ಸ್ಟಾರ್ ನಟರು ಓದಿರೋದು..!ಹಾಗಾದರೆ ಅವ್ರು ಓದು ನಿಲ್ಲಿಸಿದ್ದು ಏಕೆ?

    ನಮ್ಮ  ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು  ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ…. ಡಾ.ರಾಜ್ ಕುಮಾರ್..                 …

  • ವೀಡಿಯೊ ಗ್ಯಾಲರಿ

    ನಮ್ಮ ಮುಸಲ್ಮಾನ್ ಭಾಂದವನ ಬಾಯಲ್ಲಿ ಸುಪ್ರಭಾತದ ಅರ್ಥ ಕೇಳಿದ್ರೆ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ನೋಡಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ‘ದೇವರು ಒಂದೇ, ನಾಮ ಹಲವು’  ಅಂದರೆ ದೇವರು ಯಾವ ರೂಪದಲ್ಲಿರಲಿ, ಯಾವ ಧರ್ಮದ ದೇವರಾಗಿರಲಿ ದೇವರು ಒಂದೇ. ಇಲ್ಲಿ ನೋಡಿ ಮುಸ್ಲಿಂ ಸಹೋದರನ್ನು ಸುಪ್ರಭಾತದ ಶ್ಲೋಕವನ್ನು ಹೇಳುವುದರ ಜೊತೆಗೆ ಅದರ ಅರ್ಥವನ್ನು ಎಷ್ಟು ಚೆನ್ನಾಗಿ ತಿಳಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ..!

  • ಗ್ಯಾಜೆಟ್

    ಫ್ಲಿಪ್‌ಕಾರ್ಟಿನಲ್ಲಿ ರೂ.799ಕ್ಕೆ ನೋಕಿಯಾ 3310 ಕ್ಲೋನ್ ಪೋನ್..!!!!

    ನೋಕಿಯಾ 3310 ಫೋನಿಗೆ ರೂ.3310 ನೀಡಲು ಯಾರು ಮುಂದೆ ಬಂದಿಲ್ಲ. ಇದಕ್ಕಾಗಿಯೇ ಸದ್ಯ ಮಾರುಕಟ್ಟೆಗೆ ನೋಕಿಯಾ 3310 ಕ್ಲೋನ್ ಫೋನ್ ಬಂದಿದ್ದು, ಕೇವಲ ರೂ.799ಕ್ಕೆ ಮಾರಾಟವಾಗುತ್ತಿದೆ.

  • ಸುದ್ದಿ

    ಆದಿವಾಸಿಗಳ ಪಾಲಿಗೆ ಮರಣ ಶಾಸನವಾದ ನೂತನ ಅರಣ್ಯ ಕಾಯ್ದೆ,.ಇದನ್ನೊಮ್ಮೆ ಓದಿ …!

    ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…