ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವ್ಯಕ್ತಿ ವಿಶೇಷಣ

    ಭಗತ್ ಸಿಂಗ್’ರವರ ಬಾಲ್ಯದ, ಈ ರೋಚಕ ಕಥೆ ಓದಿದ್ರೆ ನೀವು ಶಾಕ್ ಆಗ್ತೀರಾ..!

    ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.

  • ಸುದ್ದಿ

    ಸ್ಟೇಷನ್‌ ಮಾಸ್ಟರ್‌ ನಿರ್ಲಕ್ಷ್ಯಕ್ಕೆ ರೈಲ್ವೇ ಸಿಬ್ಬಂದಿ ಬಲಿ…!

    ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್‌ಪ್ರೆಸ್‌ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…

  • ಜ್ಯೋತಿಷ್ಯ

    ನಿಮ್ಮ ಉಗುರಿನ ಮೇಲೆ ಅರ್ಧ ಚಂದ್ರಾಕೃತಿ ಇದೆಯೇ?ಇದು ನಿಮ್ಮ ಜೀವನದಲ್ಲಿ ಏನನ್ನು ಸೂಚಿಸುತ್ತೆ ಗೊತ್ತಾ?

    ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….

  • ಸುದ್ದಿ

    ಸಾಧನೆಗೆ ವೈಖಲ್ಯಗಳು ಅಡ್ಡಿಯಲ್ಲ. ಸಾಧಿಸುವ ಛಲವೊಂದಿದ್ದರೆ ಸಾಕು ಏನನ್ನು ಬೇಕಾದರೂ ಸಾಧಿಸಬಹುದು. ಇದಕ್ಕೆ ಸಾಕ್ಷಿ ನೀರಜ್ ಜಾರ್ಜ್‌ ಬೇಬಿ….

    ನೀರಜ್ ಜಾರ್ಜ್‌ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್…

  • ಸಿನಿಮಾ

    ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕೀರ್ತಿ ತಂದ ನಟ ಅರುಣ್ ಸಾಗರ್ ಪುತ್ರ..

    ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್‍ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್‍ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…

  • ಸುದ್ದಿ

    ಸೋತ ನಂತರ ಮದ್ಯ ಸೇವಿಸಿ ನಿಖಿಲ್ ರಂಪಾಟ, ಬಯಲಾಯ್ತು ಸುದ್ದಿಯ ಅಸಲಿಯತ್ತು…!

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….