ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಸುದ್ದಿ

    ಈ ಹಳ್ಳಿಯಲ್ಲಿ ಒಂದು ಮೂಟೆ ಸಿಮೆಂಟ್’ಗೆ 8000 ಕೊಡ್ಬೇಕು.?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ, ಅಮ್ಮಮ್ಮಾ ಅಂದ್ರೆ  300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ  8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್‌ಗೆ ಇಷ್ಟೊಂದು ದುಬಾರಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಸೇಬುಗಳ ಕುರಿತ೦ತೆ ಪ್ರಮುಖವಾದ ಕೆಲವು ಆರೋಗ್ಯ ಸ೦ಬ೦ಧಿ ಪ್ರಯೋಜನಗಳು!!

    ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ  ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು  ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…

  • ಆರೋಗ್ಯ

    ಹೊಟ್ಟೆಯ ಕೊಬ್ಬನ್ನು ಕರಗಿಸಲು ಈ ಆಹಾರವನ್ನು ಸೇವಿಸಿ, ಕೊಬ್ಬನ್ನು ಕಡಿಮೆ ಮಾಡಿಕೊಳ್ಳಿ.

    ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…

  • ದೇಶ-ವಿದೇಶ

    ಜಿಎಸ್ಟಿ (GST) ಜಾರಿಗೆ ಬಂದರೆ ಏನೆಲ್ಲಾ ಬೆಲೆಗಳು ಕಡಿಮೆಯಾಗುತ್ತೆ ಗೊತ್ತಾ??? ತಿಳಿಯಲು ಈ ಲೇಖನಿ ಓದಿ……….

    ಸರಕು ಸೇವಾ ತೆರಿಗೆ (GST) ಜಾರಿಗೆ ಬಂದಲ್ಲಿ ಬಿಂದಾಸ್‌ ಆಗಿ ಒಳ್ಳೆಯ ಊಟ, ಉಪಾಹಾರ ನೀವು ತೃಪ್ತಿಯಾಗುವಷ್ಟು ಮಾಡಬಹುದು. ಹಾಗೂ ಒಂದು ಸಿನೆಮಾ ನೋಡಿದ ಮೇಲೂ ಮತ್ತೊಂದು ನೋಡಿಯೇ ಬಿಡೋಣ ಎನ್ನುವ ಧೈರ್ಯ ಬಂದರೂ ಬರಬಹುದು.

  • ವೀಡಿಯೊ ಗ್ಯಾಲರಿ

    ಅಯ್ಯಪ್ಪನ ಪ್ರತಿಮೆಯೊಂದಿಗೆ ಆನೆ ಮೇಲೆ ಹೋಗುತ್ತಿದ್ದ ಅರ್ಚಕರನ್ನು ಕಾಡಿನೊಳಗೆ ಬಿಸಾಡಿ ಓಡಿ ಹೋದ ಆನೆ.!ಮುಂದೆ ನೋಡಿ ಶೇರ್ ಮಾಡಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು. ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…  

  • ಸುದ್ದಿ

    ನರೇಂದ್ರ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ರಮ್ಯಾ.!ಆ ದೂರಿನಲ್ಲಿ ಏನಿದೆ ಗೊತ್ತಾ..?

    ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…

  • ಸುದ್ದಿ

    ಜನವರಿ 8ರಿಂದ ಬ್ಯಾಂಕ್ ಗಳು ಬಂದ್ ಆಗಲಿವೆ. ಏನಾದರೂ ಬ್ಯಾಂಕ್ ವ್ಯವಹಾರಗಳು ಇದ್ದರೆ ಈಗಲೇ ಮುಗಿಸಿಕೊಳ್ಳಿ…

    ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್​ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್​ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್​​ (ಬಿಇಎಫ್​ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…