ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದುರ್ಗಾ ಶಕ್ತಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…

  • ಜ್ಯೋತಿಷ್ಯ

    ಆದಿ ಪರಾಶಕ್ತಿಯನ್ನು ನೆನೆಯುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಆಹಾರದ ಸ್ವಾದ…

  • ಮನರಂಜನೆ

    ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಎಲಿಮಿನೇಟ್, ಬಿಗ್ ಟ್ವಿಸ್ಟ್ ನೀಡಿದ ಕಿಚ್ಚ ಸುದೀಪ್.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತರೂ ಸಹ ನೀಡಬೇಕಂತೆ ಸಚಿವ ಸ್ಥಾನ..!ಏಕೆ ಗೊತ್ತಾ..?

    ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್‍ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್‍ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್‍ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್‍ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್‍ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….

  • ಸುದ್ದಿ

    ಖತರ್ನಾಕ್ ಕಳ್ಳರನ್ನು ಬಂಧಿಸಿ 5 ಲಕ್ಷ ಮೌಲ್ಯದ 14 ಬೈಕ್‍ಗಳನ್ನು ವಶಕ್ಕೆ ಪಡೆದುಕೊಂಡ ಕ್ಯಾತಸಂದ್ರ ಪೊಲೀಸರು

      ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್‍ಬೈಕ್‍ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….