ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಬೇವು ಬೆಲ್ಲದ ರಹಸ್ಯ ಗೊತ್ತಾದ್ರೆ ನಿಜಕ್ಕೂ ಆಶ್ಚರ್ಯ ಪಡುತ್ತೀರಾ. ನೋಡಿ!

    ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…

  • ಸುದ್ದಿ

    ಪಿಯು ವಿದ್ಯಾರ್ಥಿಗಳಿಗೊಂದು ಸಿಹಿ ಸುದ್ದಿ ಕೊಟ್ಟ ಮೋದಿ;ಏನೆಂದು ತಿಳಿಯಲು ಇದನ್ನೊಮ್ಮೆ ಓದಿ..!

    ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…

  • ಸುದ್ದಿ

    ಎರಡು ತಿಂಗಳಿಂದ ರೇಷನ್ ಬಂದಿಲ್ಲ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಸ್ಪಷ್ಟನೆ.

    ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಎರಡು ತಿಂಗಳಿಂದ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ. ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸ್ವಾಮೀಜಿಗಳು, ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು…

  • ಉಪಯುಕ್ತ ಮಾಹಿತಿ

    ಬೇಲದ ಹಣ್ಣಿನಲ್ಲಿರುವ ಈ ಅದ್ಭುತ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು?

    ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…

  • ಸುದ್ದಿ

    ಕೇವಲ 29 ದಿನಗಳಲ್ಲಿ ಪೆಟ್ರೋಲ್ ಇಳಿದಿದ್ದು 7.29 ರೂಪಾಯಿಗಳು!ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…

    ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್​ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…

  • ಸುದ್ದಿ

    ಭಾರತದ ಸೋಲಿನ ರಹಸ್ಯ ಬಯಲು…!

    ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಸತತ ಗೆಲುವಿನೊಂದಿಗೆ ಮುನ್ನಡೆದಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದು, ಈ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೋತಿದೆ. ಸೋಲಿನ ಕಾರಣ ಕುರಿತಾಗಿ ಭಾರಿ ಚರ್ಚೆಗಳು ನಡೆದಿವೆ. ಹೀಗಿರುವಾಗ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತದ ಸೋಲಿಗೆ ಜೆರ್ಸಿ ಕಾರಣ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೇಸರಿ ಜೆರ್ಸಿ ಧರಿಸಿ ಆಟವಾಡಿದ್ದು, ಸೋಲಿಗೆ…