ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನಮಿಡಿಯುವ ಕಥೆ

    ಹೆಣ್ಣು ಮಗಳು ಹುಟ್ಟಿದ್ರೆ ಅವಳಿಗೆ ನಾನ್ಯಾಕೆ ಕಲಿಸಬೇಕು.?ಎಂದ ಗಂಡ ನಂತರ ಹೇಳಿದ್ದು ಏನು.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…

  • ಸ್ಪೂರ್ತಿ

    ಉಚಿತ ಚಿಕಿತ್ಸೆ ಕೊಟ್ಟು ಬಡವರ ಪಾಲಿಗೆ ದೇವರಂತಾಗಿರುವ ಡಾ.ರಮಣರಾವ್..!ತಿಳಿಯಲು ಈ ಲೇಖನ ಓದಿ..

    ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

  • ಸುದ್ದಿ

    ಫೋನ್ ಪೇ, ಗೂಗಲ್ ಪೇ ಅಂಥಾ ಆನ್ ಲೈನ್‌ನಲ್ಲೇ ವ್ಯವಹಾರ ಮಾಡುವವರು ಎಚ್ಚರ.. ಎಚ್ಚರ…ಯಾಕೆ ಗೊತ್ತ ಇದನ್ನು ಓದಿ…?

    ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ. ಆನ್ ಲೈನ್‌ನಲ್ಲಿ ಅಕೌಂಟ್‌ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್‌ನಲ್ಲಿ ಜಮೆ…

  • ಆರೋಗ್ಯ

    ಕ್ಯಾರೆಟ್ ನ ಉಪಯೋಗಗಳು ಗೊತ್ತಾದ್ರೆ ಅಚ್ಚರಿ ಪಡ್ತಿರಾ.! ಈ ಮಾಹಿತಿ ನೋಡಿ.

    ಆರೋಗ್ಯ ತಜ್ಞರ ಪ್ರಕಾರ  ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್‌ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…

  • ಸಿನಿಮಾ

    ಭಾರತದ ಸಾವಿರಾರು ತಿಯೇಟರ್ ಗಳಲ್ಲಿ ರಿಲೀಜ್ ಆಗುತ್ತಿರುವ KGF ಚಿತ್ರಕ್ಕೆ, ಚಿತ್ರೀಕರಣ ನಡೆದ KGFನಲ್ಲೇ ಈ ಚಿತ್ರದ ಬಿಡುಗಡೆ ಭಾಗ್ಯವಿಲ್ಲ..!

    ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ. ಕೆಜಿಎಫ್‍ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್‍ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್…

  • ವಿಜ್ಞಾನ

    ಕೊನೆಗೂ ಚಂದ್ರನ ಮೇಲೆ ಇಳಿದ ವಿಕ್ರಮ್ ಲ್ಯಾಂಡರ್, ರೋಚಕ ಮಾಹಿತಿ ಬಹಿರಂಗ,.!

    ಭಾರತದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಚಂದ್ರಯಾನ-2 ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ISRO ವಿಜ್ಞಾನಿಗಳು ಆಹೋರಾತ್ರಿ ಪ್ರಯತ್ನಪಡುತ್ತಿದ್ದಾರೆ. ಕಳೆದ ಸೆ.7ರಂದುಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್ ಈಗಚಂದ್ರನ ಮೇಲೆ ಲ್ಯಾಂಡ್ ಆಗಿದೆ.ವಿಕ್ರಮ್ ಲ್ಯಾಂಡರ್ ವಾಲಿದ ಸ್ಥಿತಿಯಲ್ಲಿದೆ ಎಂದುತಿಳಿದುಬಂದಿದೆ. ಆದರೆ ಸಂಪರ್ಕ ಇನ್ನೂಸಾಧ್ಯವಾಗಿಲ್ಲ. ನಾವಿನ್ನೂ ಭರವಸೆ ಕಳೆದುಕೊಂಡಿಲ್ಲ ಎಂದುವಿಜ್ಞಾನಿಗಳು ಹೇಳಿದ್ದಾರೆ. ಭೂಮಿಯ ಜತೆ ಸಂಪರ್ಕ ಕಳೆದುಕೊಂಡು ಚಂದ್ರನ ಮೇಲೆ ಅಪ್ಪಳಿಸಿರುವ ಚಂದ್ರಯಾನ-2 ನೌಕೆಯ ‘ಲ್ಯಾಂಡರ್‌’ ಛಿದ್ರವಾಗಿಲ್ಲ. ಆದರೆ ವಾಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲ್ಯಾಂಡರ್‌ ಜತೆ ಸಂಪರ್ಕವನ್ನು ಮರುಸ್ಥಾಪಿಸಲು ಭಾರತೀಯ ಬಾಹ್ಯಾಕಾಶ…