ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಈ ನಟಿ ಟವೆಲ್ ಸುತ್ತಿಕೊಂಡು ಡ್ಯಾನ್ಸ್ ಮಾಡುವ ವೇಳೆ ಎಡವಟ್ಟು ಮಾಡಿಕೊಂಡಿದ್ದು ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.!ಏನಾಯ್ತು ತಿಳಿಯಲು ಈ ಲೇಖನ ಓದಿ…

    ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…

  • ಸುದ್ದಿ

    ಕೊಟ್ಟ ಮಾತಿನಂತೆ ನಡೆದುಕೊಂಡ ನಟ ರಜನಿಕಾಂತ್‍,.ಇಷ್ಟಕ್ಕೂ ಆ ಮಾತಾದರೂ ಏನು ಗೊತ್ತಾ ,.??

    ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ  ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ  ಸಹಾಯವನ್ನು ಮಾಡಿದ್ದಾರೆ  ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್‍ ಬಗ್ಗೆ ನಿಮಗೆ ತಿಳಿದೇ  ಇದೆ  ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…

  • ಆಧ್ಯಾತ್ಮ

    ಸೂರ್ಯಗ್ರಹಣದ ಪರಿಣಾಮವೇನು -ಏನು ಮಾಡಬೇಕು? ಏನು ಮಾಡಬಾರದು?

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।। ಗ್ರಹಣವನ್ನು ಎಲ್ಲರೂ…

  • ಸಂಬಂಧ

    ನಾಗಿಣಿ ಡ್ಯಾನ್ಸ್ ಮಾಡಿದ್ರಿಂದ, ಆಗಬೇಕಿದ್ದ ಮದುವೇನೇ ನಿಂತುಹೋಯಿತು!ಶಾಕ್ ಆಗ್ಬೇಡಿ,ಈ ಲೇಖನಿ ಓದಿ..

    ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.

  • ಸುದ್ದಿ

    ಡಾರ್ಲಿಂಗ್ ಪ್ರಭಾಸ್ ಮನ ಕದ್ದ ಚೆಲುವೆ ಇವರೇನಾ..?

    ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು.  ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ…