ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಸಂಬಂಧ

    ನೀವು ಯಾವ ವಯಸ್ಸಿನಲ್ಲಿ ಮದುವೆಯಾದ್ರೆ, ನಿಮ್ಗೆ ಆಗುವ ಲಾಭ ಏನು ಗೊತ್ತಾ?ತಿಳಿಯಲು ಈ ಲೇಖನ ಓದಿ..

    ಮದುವೆಯ ಪರ್‌ಫೆಕ್ಟ್‌ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ. ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ.

  • inspirational

    ಕರೋನಾ ವೈರಸ್ COVID – 19

    MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…

  • ಸುದ್ದಿ

    ಯುವತಿ ಪ್ರೀತಿಸಿದ್ದಕ್ಕೆ ಕರೆಂಟ್​ ಶಾಕ್​ ನೀಡಿ ಯುವಕನ ಮರ್ಮಾಂಗ, ಕಿಡ್ನಿಗೆ ಹಾನಿ: ಕಾಂಗ್ರೆಸ್​ ಮುಖಂಡ ಕೈವಾಡ ಆರೋಪ…!

    ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಕರೆಂಟ್​ ಶಾಕ್​ ನೀಡಿ, ಆತನ ಮರ್ಮಾಂಗ ಹಾಗೂ ಕಿಡ್ನಿಗೆ ಹಾನಿ ಮಾಡಿ ಕಾಂಗ್ರೆಸ್​ ಮುಖಂಡ ಅಟ್ಟಹಾಸ ಮೆರೆದಿದ್ದಾನೆ ಎಂದು ಆರೋಪಿಸಿ ದೂರು ದಾಖಲಾಗಿರುವ ಘಟನೆ ಬೆಳಗಾವಿಯಲ್ಲಿ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಡಿವಾಳಿ ರಾಯಭಾಗಕರ(28) ಎಂದು ಗುರುತಿಸಲಾಗಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗನಾಗಿರುವ ಉಳವಯ್ಯ ಚಿಕ್ಕೊಪ್ಪ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಯುವಕನನ್ನು ಬೆಳಗಾವಿಯಿಂದ ಅಪಹರಿಸಿ ಕಾಲಿಗೆ ಮೊಳೆ ಹೊಡೆದು ಕರೆಂಟ್‌ ಶಾಕ್…

  • ಸ್ಪೂರ್ತಿ

    ತನ್ನ ತಂದೆಯ ಜೀವ ಉಳಿಸಲು ತನ್ನ ಲೀವರ್ ಅನ್ನೇ ದಾನ ಮಾಡಿದ 19ವರ್ಷದ ಮಗಳು..!

    19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್‍ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…

  • ಸುದ್ದಿ

    ತನ್ನ ಬಾಡಿಗಾರ್ಡ್ ಆಗಿದ್ದವಳನ್ನೇ ಮದ್ವೆ ಆಗಿ ರಾಣಿಯನ್ನಾಗಿ ಮಾಡಿದ ರಾಜ.!?

    ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್‍ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು,…