ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈ ಟಿಪ್ಸ್ ಫಾಲೋ ಮಾಡಿ ಸಾಕು! ನಿಮಗಿರುವ ಬಿಪಿಯನ್ನು ತಾನಾಗೇ ನಿಯಂತ್ರಣದಲ್ಲಿಡಬಹುದು.

    ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(1 ಜನವರಿ 2019) ನಿಮ್ಮ ಪ್ರೀತಿ ಒಂದು ಹೊಸ ಎತ್ತರವನ್ನು…

  • ಉಪಯುಕ್ತ ಮಾಹಿತಿ

    50ರುಪಾಯಿ ರಿಯಾಯಿತಿಯನ್ನು, ಪ್ರತಿ ತಿಂಗಳು ನಿಮ್ಮ ಕರೆಂಟ್ ಬಿಲ್’ನಲ್ಲಿ ತಪ್ಪದೇ ಕೇಳಿ ಪಡೆಯಿರಿ..ಹೇಗೆಂದು ತಿಳಿಯಲು ಈ ಲೇಖನ ಓದಿ,ಶೇರ್ ಮಾಡಿ…

    ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ.  ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ. ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್‌.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ.. 1.ಮನೆಯಲ್ಲಿ…

  • ಸುದ್ದಿ

    ಶಬರಿಮಲೆಗೆ ಮಹಿಳೆಯರಿಬ್ಬರ ಪ್ರವೇಶ ಮಾಡಿದ್ದರ ಬಗ್ಗೆ ವೀರೇಂದ್ರ ಹೆಗ್ಗಡೆರವರು ಹೇಳಿದ್ದೇನು ಗೊತ್ತಾ?

    ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ. ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ…

  • ಉಪಯುಕ್ತ ಮಾಹಿತಿ

    ರಾವಣ ಸಾಯೋಕೆ ಮುಂಚೆ ಲಕ್ಶ್ಮಣನಿಗೆ ಕಲಿಯುಗದ ಬಗ್ಗೆ ಹೇಳಿದ ಘೋರ ಸತ್ಯ. ಏನದು ಗೊತ್ತಾ?

    ಲಂಕೆಯಲ್ಲಿ ಮಹಾಯುದ್ಧ ನಡೆದು ರಾವಣ ರಾಮಬಾಣಕ್ಕೆ ತುತ್ತಾಗಿ ಧರೆಗುರುಳಿದ. ಅವನು ಇನ್ನೂ ಮರಣಶಯ್ಯೆಯಲ್ಲಿರುವಾಗ ರಾಮ, “ಲಕ್ಷ್ಮಣಾ, ರಾವಣ ಮಹಾ ಪಂಡಿತ. ಅಧ್ಯಯನ ಮತ್ತು ಅನುಭವದಿಂದ ಅಪಾರ ಜ್ಞಾನ ಗಳಿಸಿದ್ದಾನೆ. ಅವನ ಬಳಿ ಹೋಗಿ, ಅವನಿಂದ ಅಮೂಲ್ಯವಾದ ಪಾಠಗಳನ್ನು ಕಲಿತು ಕೊಂಡು ಬಾ ಎಂದು ಹೇಳಿದ. ಅದರಂತೆ ಲಕ್ಷ್ಮಣ ರಾವಣನ ಪಾದದ ಬಳಿ ನಿಂತು, ರಾವಣನ ಬೋಧನೆಗಳನ್ನು ಆಲಿಸಿ, ಹೃದ್ಗತ ಮಾಡಿಕೊಳ್ಳುತ್ತಾನೆ. ರಾವಣ ಸಾಯುವ ಮುನ್ನ ಲಕ್ಷ್ಮಣನಿಗೆ  ರಾವಣ ಯೋಧ ಮಾತ್ರವಲ್ಲ, ಸರ್ವೋಚ್ಚ ವಿದ್ವಾಂಸನು ಆಗಿದ್ದ ಬ್ರಾಹ್ಮಣ ಕುಲದಲ್ಲಿ ಜನಿಸಿದ…