ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    70 ಲಕ್ಷ ರೂಪಾಯಿ ಕಳೆದುಕೊಂಡ ಕಥೆ ಬಿಚ್ಚಿಟ್ಟ ನವರಸನಾಯಕ ಜಗ್ಗೇಶ್.

    ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…

  • ಸುದ್ದಿ

    ಜಾನ್ಸನ್ ಬೇಬಿ ಪೌಡರ್ ನಿಂದಾಗಿ ಮಹಿಳೆಗೆ ಸಿಕ್ತು 286 ಕೋಟಿ ರೂ. ಹೇಗೆ ಗೊತ್ತಾ,.!!

    ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ…. 2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ…

  • ಸಿನಿಮಾ

    ತನಗೆ ಅನ್ಯಾಯ ಆಗಿದೆಯೆಂದು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ ನಟಿ..?ಯಾರು, ಏಕೆ ಗೊತ್ತಾ.?ತಿಳಿಯಲು ಮುಂದೆ ಓದಿ ಶಾಕ್ ಆಗ್ತೀರಾ…

    ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಯಾರು ಈ ಶ್ರೀರೆಡ್ಡಿ..? ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದು ಏಕೆ..? ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ…

  • corona

    ಕೋಲಾರ ಜಿಲ್ಲೆ ಯಲ್ಲಿ ವಾರದೊಳಗೆ 78ಸಾವಿರ ಮಕ್ಕಳಿಗೆ ಉಚಿತ ಲಸಿಕೆ

    ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ ಕೋಲಾರ:- 23,381 ಬಂಗಾರಪೇಟೆ:-10,662 ಕೆಜಿಎಫ್:- 11,231 ಮಾಲೂರು:- 11,743…

    Loading

  • ಸುದ್ದಿ

    ಗ್ರಾಹಕರಿಗೆ ಶಾಕ್ ನೀಡಿದ ಏರ್‌ಟೆಲ್, ವೊಡಾಫೋನ್; ಡಿಸೆಂಬರ್‌ 1ರಿಂದ ಕರೆ ದುಬಾರಿ!

    ಜಿಯೋ ಗ್ರಾಹಕರ ಬೆನ್ನಲ್ಲೇ ಏರ್‌ಟೆಲ್‌ ಮತ್ತು ವೊಡಾಫೋನ್‌ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್‌ ಬಿಲ್‌ ಶಾಕ್‌ ತಟ್ಟಲಿದೆ. ವೊಡಾಫೋನ್‌ ಐಡಿಯಾ ಹಾಗೂ ಭಾರ್ತಿ ಏರ್‌ಟೆಲ್‌ ಕಂಪನಿಗಳು ಡಿಸೆಂಬರ್‌ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್‌ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್‌ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…

  • ಸುದ್ದಿ

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಮನೆ ಖರೀದಿಸುವವರಿಗೆ ಬಂಪರ್ ಕೊಡುಗೆ..!ಇದನ್ನೊಮ್ಮೆ ಓದಿ..

    ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ  ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…