ತಾಜಾ ಸುದ್ದಿ

  • inspirational

    ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ

    0

    ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್‌ಗಳು ಹಲವೆಡೆ ಮುಚ್ಚಲಾಗಿತ್ತು. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ, ಹುಂಗೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಿವೃತ್ತ ಸೈನಿಕ:  ಹರೀಶ್ ಕುಮಾರ್ ಎಚ್.ಎಸ್. ಅವರಿಗೆ ಭವ್ಯ ಸನ್ಮಾನ ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ…

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    0

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಾಂಪತ್ಯ ಜೀವನಕ್ಕೆ ಸಪ್ತಪದಿ ತುಳಿದ ‘ಅಗ್ನಿಸಾಕ್ಷಿ’ ಸೀರಿಯಲ್ ನಟಿ ‘ಮಾಯಾ’!

    ‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…

  • ಸುದ್ದಿ

    ಸಾಲು ಸಾಲು ರಜೆ – 11 ದಿನ ಬ್ಯಾಂಕ್ ಬಾಗಿಲು ಬಂದ್ : ಬ್ಯಾಂಕ್ ಗ್ರಾಹಕರಿಗೊಂದು ಮುಖ್ಯ ಮಾಹಿತಿ….!

    ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ. ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ…

  • ಜೀವನಶೈಲಿ, ಸಿನಿಮಾ, ಸುದ್ದಿ

    ಬಯಲಾಯ್ತು ವಿನೋದ್ ಮದುವೆ! ಮದುವೆ ಯಾಕೆ ಆಗಿಲ್ಲ ಗೊತ್ತಾ?

    ವಿನೋದ್ ರಾಜ್ ಕನ್ನಡ ಚಿತ್ರರಂಗದ ನಾಯಕ ನಟರಲ್ಲಿ ಒಬ್ಬರು. ಖ್ಯಾತ ನಟಿ ಡಾ.ಲೀಲಾವತಿ ಅವರ ಪುತ್ರ. ಡ್ಯಾನ್ಸ್ ರಾಜಾ ಡ್ಯಾನ್ಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನಂಜುಂಡ, ಮಹಾಭಾರತ, ಶ್ರೀ ವೆಂಕಟೇಶ್ವರ ಮಹಿಮೆ, ನನಗೂ ಹೆಂಡ್ತಿ ಬೇಕು, ಯುದ್ಧಪರ್ವ, ನಾಯಕ, ಬನ್ನಿ ಒಂದ್ಸಲ ನೋಡಿ, ಗಿಳಿ ಬೇಟೆ, ಕ್ಯಾಪ್ಟನ್, ಬೊಂಬಾಟ್ ರಾಜ ಬಂಡಲ್ ರಾಣಿ, ರಂಭಾ ರಾಜ್ಯದಲ್ಲಿ ರೌಡಿ, ರಾಜಣ್ಣ, ದಳವಾಯಿ, ಸ್ನೇಹಲೋಕ, ಓಂ ಶಕ್ತಿ, ಬ್ರಹ್ಮ ವಿಷ್ಣು, ವಂದೇ ಮಾತರಂ, ರಾಷ್ಟ್ರಗೀತೆ,…

  • ಸಿನಿಮಾ

    ಹಾಲಿವುಡ್’ಗೆ ಹಾರಲಿರುವ ಸೂಪರ್ ಸ್ಟಾರ್ ‘ಕಿಚ್ಚ ಸುದೀಪ್’!

    ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್‍ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.

  • India, Sports, ಕ್ರೀಡೆ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇಟೆಸ್ಟ್‌ಗೆ ಮಳೆ ಕಾಟ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ  122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ

    Loading

  • ವಿಚಿತ್ರ ಆದರೂ ಸತ್ಯ

    14ರ ಬಾಲಕ ವಿಡಿಯೋ ಗೇಮ್ ಆಡಿ ಬ್ಯಾಂಕ್ ‘ನಲ್ಲಿ ಹಣ ಖಾಲಿ ಮಾಡಿದ್ದಾನೆ..!ತಿಳಿಯಲು ಈ ಲೇಖನ ಓದಿ…

    ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್‍ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್‍ಮಸ್‍ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.