ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮಾಡ್ರನ್ ಬೇಸಾಯ

    ನೀವ್ ಕೂಡ ಹಣಬೆಯನ್ನು ಬೆಳೆದು ಉತ್ತಮ ಲಾಭಗಳಿಸಬಹುದು!ಹಾಗಾದ್ರೆ ಹಣಬೆ ಬೆಳೆಯುವುದು ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.

  • ಜ್ಯೋತಿಷ್ಯ

    ಮಹಿಳೆಯರು ಸ್ಮಶಾನಕ್ಕೆ ಹೋಗಬಾರದೇಕೆ ಗೊತ್ತಾ?

    ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…

  • ಸುದ್ದಿ

    11 ಶಿಪ್ ಕಂಟೇನರ್​ಗಳಲ್ಲಿ ನಿರ್ಮಾಣವಾಗಿರುವ 3 ಅಂತಸ್ತಿನ ಮನೆ ಹೇಗಿದೆ ಗೊತ್ತಾ,ನೋಡಿದರೆ ಅಚ್ಚರಿ ಪಡುವುದು ಗ್ಯಾರಂಟಿ,.!

    ಜೀವನದಲ್ಲಿ ಎಲ್ಲರೂ  ತಮಗೆ ಸ್ವಂತ  ಮನೆಯನ್ನು  ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ.  ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ. ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು….

  • ಜ್ಯೋತಿಷ್ಯ

    ಶ್ರೀ ರಾಘವೇಂದ್ರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ ರಾಶಿಒಳ್ಳೆಯ…

  • ದೇಶ-ವಿದೇಶ

    2018ರ ಮೊದಲ ದಿನದ ಯಾವ ದೇಶದಲ್ಲಿ ಎಷ್ಟು ಶಿಶುಗಳ ಜನನ..!ತಿಳಿಯಲು ಈ ಲೇಖನ ಓದಿ..

    2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.

  • ಸುದ್ದಿ

    ಇನ್ಮುಂದೆ ನಿಮ್ಮ ಮೊಬೈಲ್ ಕಳ್ಳತನವಾದರೆ ಸುಲಭವಾಗಿ ಹಿಂಪಡೆಯಬಹುದು,. ಇಲ್ಲಿದೆ ನೋಡಿ ಟ್ರಿಕ್ಸ್, ನೀವು ಓದಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ,..!!

    ನಗರದಲ್ಲಿ ಹೆಚ್ಚುತ್ತಿರುವ ಮೊಬೈಲ್‌ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚನೆ … ಮಾಡಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ರಾವ್‌ ಹೇಳಿದರು.  ಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾ. ಕದ್ದ ಮೊಬೈಲ್‌ನಲ್ಲಿನ ದತ್ತಾಂಶ ಹಾಗೂ ಐಎಂಇಐ ಸಂಖ್ಯೆ ಅಳಿಸಿ ಹಾಕುವುದನ್ನು ಕಳ್ಳರುಕರಗತ ಮಾಡಿಕೊಂಡಿದ್ದಾರೆ. ಹೀಗಾಗಿಮೊಬೈಲ್‌ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚಿಸಲಾಗುವುದು ಎಂದರು. ಮೊಬೈಲ್‌ ಬಳಕೆದಾರರು ಜಿಪಿಎಸ್‌ ಬಳಕೆ ಮಾಡಿಕೊಂಡರೆ ಒಳಿತು… ಇದರಿಂದ ಕಳವಾದ ಮೊಬೈಲ್‌ ಸುಲಭವಾಗಿ ಸಿಗುವ ಸಾಧ್ಯತೆ ಹೆಚ್ಚಿದೆ…