ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಸುದ್ದಿ

    ಇರುವೆ ಬಗೆಗಿನ ಈ 15 ವಿಷಯಗಳು ನಮ್ಮನ್ನ ರೋಮಾಂಚನಗೊಳಿಸುತ್ತೆ..!

    ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ ಊರಲ್ಲಿ ಬರೀ ಸುಂದರ ಹುಡುಗಿಯರೇ ಇರೋದು!ಇವರಿಗೆ ಇಷ್ಟ ಆದ್ರೆ ಮಾತ್ರ ಮದುವೆ ಆಗ್ತಾರೆ!ಮಾಡ್ರನ್ ಆಗಿರೋ ಇವರು ಮಾಡೋ ಕೆಲಸ ಕೇಳಿದ್ರೆ ನೀವ್ ಶಾಕ್ ಆಗ್ತೀರಾ…

    ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !

  • ಆರೋಗ್ಯ

    ಸಂಧಿವಾತ ಹಾಗೂ ಮಂಡಿಯ ನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ! ತಿಳಿಯಲು ಈ ಲೇಖನ ಓದಿ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.

  • ಸೌಂದರ್ಯ

    ನೀವು ನಿಜವೆಂದು ನಂಬಿರುವ ಸೌಂದರ್ಯದ 5 ಟಿಪ್ಸ್ ಶುದ್ಧ ಸುಳ್ಳು,..ಅದೇನೆಂದು ತಿಳಿಯಿರಿ ..?

    ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು:  ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….

  • ಉಪಯುಕ್ತ ಮಾಹಿತಿ

    ಇನ್ಮುಂದೆ ಈ ರೂಲ್ಸ್ ತಿರಸ್ಕರಿಸಿದ ತಕ್ಷಣವೆ ನಿಮ್ಮ ಫೇಸ್ಬುಕ್ ಬ್ಲಾಕ್….!

    ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್‌ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್‌ಬುಕ್‌ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್‌ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್‌ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್‌ಗಳನ್ನು ಅಪ್ ಲೋಡ್…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕಡಲೆ ಕಾಯಿಯಲ್ಲಿದೆ ಈ 6 ಅದ್ಭುತ ಆರೋಗ್ಯದ ಗುಟ್ಟುಗಳು..!

    ಬಡವರ ಬಾದಾಮಿ ಎಂದೇ ಕರೆಯುವ ಕಡಲೆಕಾಯಿಯಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಸದಾ ನೀವು ಯಂಗ್ ಆಗಿ ಕಾಣುವಂತೆ ಮಾಡುವುದಲ್ಲದೆ, ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತೆ. ಹಾಗಾದ್ರೆ ಕಡಲೆ ಕಾಯಿಯನ್ನು ತಿನ್ನುವುದರಿಂದ ಇನ್ನು ಹಲವಾರು ಪ್ರಯೋಜನಗಳಿವೆ.. *ಪ್ರತಿದಿನ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಗ್ಯಾಸ್ ಮತ್ತು ಎಸಿಡಿಟಿ ಸಮಸ್ಯೆ ಶಮನವಾಗುತ್ತದೆ.ಜೊತೆಗೆ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. *ದಿನಾಲೂ ಪುರುಷ ಹಾಗೂ ಮಹಿಳೆ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಹಾರ್ಮೋನುಗಳು ಸಮತೋಲನದಲ್ಲಿದ್ದು ಅವರ ಲೈಂಗಿಕ…

  • ಜ್ಯೋತಿಷ್ಯ

    ರಾಘವೇಂದ್ರಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಮಾಜದ ಎಲ್ಲಾ ಮಂದಿಯ ಸಂಘಟನೆಗೆ ಕಾರಣರಾಗಿ ಪ್ರಶಂಸೆ ಪಡೆಯುವ ಸಾಧ್ಯತೆ ಇದೆ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು ಪುನಃ ನಿಮ್ಮ ಸ್ನೇಹಕ್ಕಾಗಿ ಕೈಚಾಚುವರು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ…