ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ

    ಅಚ್ಚರಿ ಮೂಡಿಸುವ ಸಹಸ್ರಾರು ಶಿವಲಿಂಗಗಳು..!ಎಲ್ಲಿ ಗೊತ್ತಾ.?ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

    ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…

  • ಸುದ್ದಿ

    ಎಲ್ಲರಿಗೂ ಟಾರ್ಗೆಟ್ ಆದ ‘ರಾಧಾ ರಮಣ’ ಸೀರಿಯಲ್ ನಟಿ ಸುಜಾತ…!

    ‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…

  • ವಿಸ್ಮಯ ಜಗತ್ತು

    ವರ್ಷಗಳ ಕಾಲ ಸ್ನಾನ ಮಾಡದೆ ಇರುವ ಈ ಭೂಪನ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಒಂದೇ ಒಂದು ದಿನ ಸ್ನಾನ ಮಾಡದಿದ್ದರೂ ಕೆಟ್ಟ ವಾಸನೆ ಬರುತ್ತದೆ. ಇನ್ನು 60 ವರ್ಷಗಳು ಎಂದರೆ ಹೇಗಿರುತ್ತದೆ!? ಇಷ್ಟಕ್ಕೂ ಅಷ್ಟು ವರ್ಷಗಳ ಕಾಲ ಸ್ನಾನ ಮಾಡದೆ ಯಾರಾದರೂ ಇರುತ್ತಾರಾ…? ನಿಜವಾಗಿಯೂ ಅಂತಹವರು ಇದ್ದರೆ ಅವರ ಬಳಿ ಹೋಗಬೇಕೆಂದರೇನೇ ಸಾಹಸ ಮಾಡಬೇಕು.

  • ಸುದ್ದಿ

    ಶಾಲೆಯ ಬಾಗಿಲಿನ ಬಳಿ ನಿಂತ ಬಾಲಕಿ. ಫೋಟೋ ವೈರಲ್ ಆಗ್ತಿದ್ದಂತೆ ಅದೇ ಶಾಲೆಯಲ್ಲಿ ಅಡ್ಮಿಶನ್.

    ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ  ಅವುಲಾ ಶ್ರೀನಿವಾಸ್  ಎಂಬುವವರು…

  • ಜ್ಯೋತಿಷ್ಯ

    ನಿಮ್ಮ ಮಂಗಳವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ. ವೃಷಭ:- ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ…

  • ಉಪಯುಕ್ತ ಮಾಹಿತಿ

    ಕೆಲಸ ಹುಡುಕಲು ಸಹಾಯವಾಗುವ ಉತ್ತಮ ವೃತ್ತಿಪರ ಸಂಪರ್ಕಗಳ ಬೆಳವಣಿಗೆಗೆ ಬೇಕಾಗುವ ಸಲಹೆಗಳು ಯಾವುದು ಗೊತ್ತಾ?

    ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್‌ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್‌ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…