ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ತ್ವಚೆಯನ್ನು ಕಾಪಾಡಿಕೊಂಡು ಸೌಂದರ್ಯವಾಗಿ ಕಾಣಬೇಕೇ? ಹಾಗಾದರೆ ನೀವು ಇದನ್ನು ಬಳುಸುವುದು ಉತ್ತಮ.!

    ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…

  • ಸುದ್ದಿ

    ‘ಎಲ್ಲಾ ದೈವ ಇಚ್ಚೆ’ಅಂತ ಹೇಳಿ ಮತ್ತೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮನೆಯೊಳಗೆ ರೀ ಎಂಟ್ರಿಕೊಟ್ಟ ಚೈತ್ರ ಕೊಟ್ಟೂರ್…!

    ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ  ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್​​ ಬಾಸ್​ ಮನೆಗೆ…

  • ಸುದ್ದಿ

    ಹೊಸದಾಗಿ ಪ್ರದರ್ಶಿತವಾದ ಎವಾನ್ ಎಲೆಕ್ಟ್ರಿಕ್ ಸ್ಕೂಟರ್ ಇದರ ವೈಶಿಷ್ಯತೆ ಏನು ಗೊತ್ತಾ,.!

    ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್‍‍ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್‍‍ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್‍, ಸಿಂಗಲ್ ಜಾರ್ಜ್‍‍ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್‍‍ಶಿಪ್ ಸ್ಕೂಟರ್ 72 ವಿ 22ಎ‍ಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ. ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ…

  • ಆರೋಗ್ಯ

    ಎಲೆಕೋಸಿನಿಂದ ಮಾನವನ ದೇಹಕ್ಕೆ ಏನೆಲ್ಲಾ ಲಾಭವಿದೆ ಗೊತ್ತಾ. ಈ ಅರೋಗ್ಯ ಮಾಹಿತಿ ನೋಡಿ.

    ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್‌ ಅಂಶಗಳು ವಿಟಮಿನ್‌ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….

  • ರಾಜಕೀಯ

    20ಕ್ಕೂ ಅಧಿಕ ಕೈ ಶಾಸಕರಿಂದ ಬಿಎಸ್‍ವೈಗೆ ಕರೆ!

    ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್‍ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್‍ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…