ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಯುಕ್ತ ಅರಬ್ ಎಮಿರೇಟ್ಸ್ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…
ಯಶ್ ಕುಟುಂಬಕ್ಕೆ ಅಂಬಿ ಆತ್ಮೀಯರು.ದರ್ಶನ್ ಪುನೀತ್ ಹಾಗೂ ಸುದೀಪ್ ಅಂತೆ ಅವರು ಸಹ ಅವರ ಕುಟುಂಬದೊಂದಿಗೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದರು. ಅಂಬಿ ನಿಧನವಾದ ಆಗಲಂತೂ ಆಸ್ಪತ್ರೆಯಿಂದ ಹಿಡಿದು ಅಂತ್ಯಸಂಸ್ಕಾರದ ವಿಧಿವಿಧಾನಗಳು ಎಲ್ಲವೂ ಪೂರ್ಣಗೊಳ್ಳುವವರೆಗೂ ಯಶ್ ಅಂಬಿಗ್ ಕುಟುಂಬದ ಜೊತೆಯಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ರಾಧಿಕ ಶ್ರೀಮಂತ ಸಮಾರಂಭದಲ್ಲಿ ಸುಮಲತಾ ಹಾಗೂ ಅಂಬರೀಶ್ ಪಾಲ್ಗೊಂಡಿದ್ದರು. ಆದರೆ ಆಗ ಅವರು ರಾಧಿಕಾಗೆ ಏನು ಬಿಡುಗಡೆ ನೀಡಿರಲಿಲ್ಲ. ಆದರೆ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಒಂದು ತೊಟ್ಟಿಲನ್ನು ಬುಕ್ ಮಾಡಿದ್ದರಂತೆ. ಈ ವಿಷಯ ಅಂಬರೀಶ್…
ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…
‘ಕುರಿ’ ಪ್ರತಾಪ್ ಈಗ ಸಖತ್ ಟ್ರೆಂಡಿಂಗ್ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್ ಏನೇನೋ ಆಗ್ತಿದೆ!…
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ. ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು…
ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.