ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಗುಪ್ತ ಸಮಸ್ಯೆ ಗಳಿಗೆ ಒಂದೇ ಕರೆ ಶಾಶ್ವತಪರಿಹಾರರ ರಾಘವೇಂದ್ರಸಾಮ್ವಿಗಳು ಶ್ರೀ ಪಂಡಿತ್ ರಾಘವೇಂದ್ರ ಸಾಮ್ವಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772. ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ…
ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ. ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್…
ನಿಖಿಲ್ ಕುಮಾರ ಸ್ವಾಮಿ ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ, ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್…
ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ
ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…
ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ. ಎಷ್ಟೋ ಮಂದಿ ಮಾರಣಾಂತಿಕ…