ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್..ಮೇ 28 ಕ್ಕೆ ಮುಗಿಯಲಿದೆ ಸಿದ್ದರಾಮಯ್ಯನವರ ಸರ್ಕಾರ..ತಿಳಿಯಲು ಈ ಲೇಖನ ಓದಿ…

    ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…

  • inspirational

    ಹೃದಯಾಘಾತ ( Heart attack ) ತಪ್ಪಿಸಲು ಇಲ್ಲಿವೆ ಸಿಂಪಲ್ ಟಿಪ್ಸ್

    ಚಳಿಗೂ ಹಾರ್ಟ್ ಅಟ್ಯಾಕ್‌ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್‌ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ…

  • ಉಪಯುಕ್ತ ಮಾಹಿತಿ

    ಯುವತಿಯೊಬ್ಬಳು ಫೇಸ್‍ಬುಕ್ ನಲ್ಲಿ ಚಾಟ್ ಮಾಡಿ ವಾಟ್ಸಪ್ ನಲ್ಲಿ ಸ್ಪೆಷಲ್ ದೋಖಾ ಕೊಟ್ಟಳು..!ತಿಳಿಯಲು ಈ ಲೇಖನ ಓದಿ..

    ಆನ್‍ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್‍ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್‍ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.

  • ಸಿನಿಮಾ

    ಉಪ್ಪಿ ರಾಜಕೀಯ ಎಂಟ್ರಿ?ಯಾವ ರಾಜಕೀಯ ಪಕ್ಷ ಸೇರ್ತಾರೆ ಗೊತ್ತಾ?ಮುಂದೆ ಓದಿ…

    ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್‍ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್‍ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

  • ಸ್ಪೂರ್ತಿ

    ಅತಿ ಚಿಕ್ಕ ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ ಯುವಕ. ಈ ಸುದ್ದಿ ನೋಡಿ.

    ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…

  • govt, modi

    ಗೋ ಮಾತೆ ರಕ್ಷಿಸಿವ ಪ್ರಯತ್ನ ಮಾಡಿದ ಭಾರತದ ಮೊದಲ ಧೈರ್ಯವಂತ ಪ್ರಧಾನಿ – ನಮೋ- ನಮೋ

    ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.