ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್ ಟೆಕ್ನಾಲಜೀಸ್ ಇಂಡಿಕ್ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್ ಕ್ಯಾಲೆಂಡರ್ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ ಭಾರತೀಯರಿಗೆಂದೇ ರೂಪಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು…
ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…
ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ. ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ. ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ. ಸೋಮವಾರ ಬಿಗ್ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್…
ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು. ಸ್ಯಾಂಡಲ್ವುಡ್ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…
ಜಗತ್ತಿನಲ್ಲಿ ಎಂತಹ ವಿಚಿತ್ರ ಜನಗಳಿರುತ್ತಾರೆ ಎಂದ್ರೆ ಯಾವಾಗ ಏನ್ ಮಾಡ್ತಾರೆ ಅಂತ ಸ್ವತಃ ಅವರಿಗೆ ಗೊತ್ತಿರುವುದಿಲ್ಲ. ಯಾಕೆಂದ್ರೆ ನಮ್ಮ ದೇಶದಲ್ಲಿ ಈಗಾಗಲೇ ಕ್ಯಾಶ್ ಲೆಸ್ ವ್ಯವಹಾರ ನಡೆಯುತ್ತಿದೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬರು ಕಾರೊಂದೊನ್ನು ಖರೀದಿಸಲು ಚೀಲದ ತುಂಬಾ ಹಣ ತುಂಬಿಕೊಂಡು ಹೋಗಿದ್ದಾರೆ.