ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಪೇಟಿಮ್ ಬಂದ ಮೇಲೆ ಬೇರೆ ಬೇರೆ ಡಿಜಿಟಲ್ ಪೇಮೆಂಟ್ ಆಪ್ ಗಳು ಪ್ರಾರಂಭಿಸಿದವು. ಸಾಮಾಜಿಕ ಜಾಲತಾಣದ ದೈತ್ಯ ವಾಟ್ಸಪ್ ಸದ್ಯದಲ್ಲೇ ಡಿಜಿಟಲ್ ಪೇಮೆಂಟ್ ಶುರು ಮಾಡಲು ಹೊರಟಿದೆ. ಪ್ರಪಂಚದಲ್ಲಿ ಭಾರತದಲ್ಲೇ ಈ ರೀತಿಯ ಮೊದಲ ಹೆಜ್ಜೆ ಇಡುತ್ತಿರುವುದು.
ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.
ಸ್ಯಾಂಡಲ್ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…
ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…
ಬಾಲಿವುಡ್ನ ಹಿರಿಯ ನಟಿ ಶ್ರೀದೇವಿ ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ನಿನ್ನೆ ರಾತ್ರಿ 11.30ರ ಸುಮಾರಿಗೆ ಮೃತಪಟ್ಟಿದ್ದಾರೆ.
ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.