ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಗಳ ಮದುವೆಗೆ ಲಕ್ಷಾಂತರ ರೂ. ಸಾಲ ಮಾಡಿ ರೈಲಿಗೆ ಸಿಕ್ಕಿ ತಂದೆ ಆತ್ಮಹತ್ಯೆ…!

    ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು. ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ…

  • ಸುದ್ದಿ

    ಇವಿಎಂ ಅಭ್ಯರ್ಥಿ ಸ್ಥಾನಗಳಲ್ಲಿ ಸಿಎಂ ಮಗನಿಗೆ ಮೊದಲ ಸ್ಥಾನ!ಆದರೆ ಸುಮಲತಾಗೆ ಯಾವ ಸ್ಥಾನ?ಈ ಸುದ್ದಿ ನೋಡಿ..

    ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸ್ಥಾನ ನೀಡಲಾಗಿದೆ. ಅದರಲ್ಲಿ ಮೊದಲ ಹೆಸರೇ ಮುಖ್ಯಮಂತ್ರಿ ಪುತ್ರ ನಿಖಿಲ್‍ ಕುಮಾರಸ್ವಾಮಿಯವರದ್ದಾದ್ರೆ, ಕೊನೆಯಿಂದ ಎರಡನೇಯವರಾಗಿ ಸುಮಲತಾ ಹೆಸರಿದೆ…! ಇವಿಎಂನ ಕ್ರಮ ಸಂಖ್ಯೆ 1 ರಲ್ಲೇ ನಿಖಿಲ್‍ ಕುಮಾರಸ್ವಾಮಿಯವರ ಹೆಸರು ನೀಡಲಾಗಿದೆ. ಆದ್ರೆ ಸುಮಲತಾ ಅಂಬರೀಷ್‍ ಹೆಸರನ್ನು ಇವಿಎಂನಲ್ಲಿ ಕೊನೆಯಿಂದ ಎರಡನೇಯದಾಗಿ ಹಾಕಲಾಗಿದೆ. ಅಲ್ಲದೆ ಸುಮಲತಾ ಅಂಬರೀಷ್‍ ಹೆಸರಿನ ಮೊದಲು ಮತ್ತು ಕೊನೆಗೆ…

  • ದೇವರು, ದೇವರು-ಧರ್ಮ

    ಹಿಂದೂ ಮಹಾ ಗಣಪತಿ – ಚಿತ್ರದುರ್ಗ ಕರ್ನಾಟಕದ ಅತಿ ಹೆಚ್ಚು ಜನ ಸೇರುವ ಗಣಪತಿ…

    2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.

  • inspirational

    ಗೌತಮ ಬುದ್ಧನ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳಿವು..

    ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ‌. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…

  • ಸುದ್ದಿ

    ತರಕಾರಿ ವ್ಯಾಪಾರಿಯಾ ಮುನ್ನೆಚ್ಚರಿಕೆಯಿಂದ ತಪ್ಪಿದ ಭಾರಿ ದುರಂತ….!

    ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…

  • ಸುದ್ದಿ

    ಮುಂಬೈನಲ್ಲಿ ಇಂದು ಭಾರೀ ಮಳೆ ಸಾಧ್ಯತೆ ಗೋಡೆ ಕುಸಿದು 18 ಮಂದಿ ಸಾವು…!

    ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್‍ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಫ್ ಪಡೆ…