ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಸುದ್ದಿ

    ಕೇವಲ 29 ದಿನಗಳಲ್ಲಿ ಪೆಟ್ರೋಲ್ ಇಳಿದಿದ್ದು 7.29 ರೂಪಾಯಿಗಳು!ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…

    ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್​ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಕಂಕುಳ ದುರ್ವಾಸನೆಯಿಂದ ಮುಕ್ತರಾಗಲು ಈ ವಿಧಾನಗಳನ್ನು ಅನುಸರಿಸಿ…….

    ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.

  • ಸುದ್ದಿ

    ಇವಿಎಂ ಅಭ್ಯರ್ಥಿ ಸ್ಥಾನಗಳಲ್ಲಿ ಸಿಎಂ ಮಗನಿಗೆ ಮೊದಲ ಸ್ಥಾನ!ಆದರೆ ಸುಮಲತಾಗೆ ಯಾವ ಸ್ಥಾನ?ಈ ಸುದ್ದಿ ನೋಡಿ..

    ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸ್ಥಾನ ನೀಡಲಾಗಿದೆ. ಅದರಲ್ಲಿ ಮೊದಲ ಹೆಸರೇ ಮುಖ್ಯಮಂತ್ರಿ ಪುತ್ರ ನಿಖಿಲ್‍ ಕುಮಾರಸ್ವಾಮಿಯವರದ್ದಾದ್ರೆ, ಕೊನೆಯಿಂದ ಎರಡನೇಯವರಾಗಿ ಸುಮಲತಾ ಹೆಸರಿದೆ…! ಇವಿಎಂನ ಕ್ರಮ ಸಂಖ್ಯೆ 1 ರಲ್ಲೇ ನಿಖಿಲ್‍ ಕುಮಾರಸ್ವಾಮಿಯವರ ಹೆಸರು ನೀಡಲಾಗಿದೆ. ಆದ್ರೆ ಸುಮಲತಾ ಅಂಬರೀಷ್‍ ಹೆಸರನ್ನು ಇವಿಎಂನಲ್ಲಿ ಕೊನೆಯಿಂದ ಎರಡನೇಯದಾಗಿ ಹಾಕಲಾಗಿದೆ. ಅಲ್ಲದೆ ಸುಮಲತಾ ಅಂಬರೀಷ್‍ ಹೆಸರಿನ ಮೊದಲು ಮತ್ತು ಕೊನೆಗೆ…

  • ಸುದ್ದಿ

    ಹುಲ್ಲು ಮೆಯಾದ ಹಸುವಿನ ಹೊಟ್ಟೆಯಲ್ಲಿ ಸಿಕ್ಕಿದ್ದೇನು? ಅದನ್ನು ನೋಡಿ ಬೆರಗಾದ ವೈದ್ಯರು…

    ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…

  • ಸುದ್ದಿ

    ವಿದ್ಯಾರ್ಥಿನಿ ವರಲಕ್ಷ್ಮಿ ಸೋಲಿಗೆ ಕಾರಣವಾಯಿತು ಅವರ ಟೀಚರ್ ಮಾಡಿದ ಎಡವಟ್ಟು…!

    ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…

  • ಸುದ್ದಿ

    ಪೊಲೀಸರ ನಿರ್ಲಕ್ಷ್ಯ. ಪಾಕ್ ಪರ ಘೋಷಣೆ ಕೂಗಿದ್ದ ದೇಶದ್ರೋಹಿ ವಿದ್ಯಾರ್ಥಿಗಳ ಬಿಡುಗಡೆ!ಕಿಡಿಕಾರಿದ ವಕೀಲರು.

    ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್‍ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ. ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ. ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ…

  • ದೇವರು-ಧರ್ಮ

    ಇಲ್ಲಿ ಎಲ್ಲರೂ ಕೋಮುವಾದಿಗಳೇ..!!! ಹೇಗೆ ಗೊತ್ತಾ? ಈ ಲೇಖನಿ ಓದಿ…

    ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.