ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    0

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಇವು ಜಿಎಸ್ಟಿ ಅಡಿಯಲ್ಲಿ ಕಡಿಮೆಯಾಗಲಿವೆ.ಏನು ಅಂತ ಗೊತ್ತಾ ನಿಮಗೆ ???

    ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು  ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು?                                                                                  …

  • Cinema

    ಪತಿಯ ಕೆನ್ನೆ ಸವರಿದ ಮೇಘನಾ, ಅಣ್ಣನನ್ನು ತಬ್ಬಿಕೊಂಡು ಧ್ರುವ ಕಣ್ಣೀರು .

    ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್‍ವುಡ್‍ನ ಅನೇಕ…

  • ವ್ಯಕ್ತಿ ವಿಶೇಷಣ

    ಬರಗಾಲಕ್ಕೆ ಸೆಡ್ಡು ಹೊಡೆದು ಹೈನುಗಾರಿಕೆಯಲ್ಲಿ ಸಾಧನೆ ಮಾಡಿ ರಾಷ್ಟ್ರ ಪ್ರಶಸ್ತಿ ಪಡೆದ ಮಹಿಳೆ..!ತಿಳಿಯಲು ಈ ಲೇಖನ ಓದಿ..

    ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…

  • ಸುದ್ದಿ

    ‘ಮಿಸೈಲ್ ಮ್ಯಾನ್’,ಡಾ. ಎ.ಪಿ.ಜೆ. ಅಬ್ದುಲ್ ಕಲಾಂರ 88ನೇ ಹುಟ್ಟುಹಬ್ಬದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ…!

    ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು  ಸಮರ್ಥ ಮತ್ತು ಸಮೃದ್ಧ ಭಾರತದ…

  • ಸುದ್ದಿ

    ರೆಫ್ರಿಜರೇಟರ್ ಸ್ಫೋಟಗೊಂಡು ಮೂವರ ದುರ್ಮರಣ…..!

    ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್‍ನಲ್ಲಿ ನಡೆದಿದೆ. ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಗುರುವಾರ ಬೆಳಗ್ಗೆ ಪಕ್ಕದ…

  • ಸುದ್ದಿ

    8 ತಿಂಗಳ ಗರ್ಭಿಣಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ರೆಕಾರ್ಡ, ಜಾಲತಾಣದಲ್ಲಿ ವೈರಲ್.!

    ಗರ್ಭಾವಸ್ಥೆ ಎನ್ನುವುದು ಹೆಣ್ಣಿನ ಜೀವನದ ಬಹಳ ಮಹತ್ವದ ಘಟ್ಟ ಎನ್ನುತ್ತಾರೆ. ಈ ಸಮಯದಲ್ಲಿ ತಾಯಿ ತನ್ನ ಮಗುವಿನ ಬೆಳವಣಿಗೆಗಾಗಿ ಬಹಳ ಜಾಗರೂಕಳಾಗಿರಬೇಕು. ಹೆಚ್ಚು ಕಷ್ಟವಾಗುವ ಕೆಲಸಗಳನ್ನು ಮಾಡಬಾರದು. ಆದರೆ ಇಲ್ಲೊಬ್ಬರು ಮಹಿಳೆ ತಾವು 8ನೇ ತಿಂಗಳ ಗರ್ಭವತಿಯಾಗಿರುವಾಗ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಮುನ್ನವೇ  ಮಾಡಲಾಗಿದ್ದು ಈಗ ಈ ವಿಡಿಯೋ ವೈರಲ್ ಆಗುತ್ತಿದೆ. ಚೂಡಾಮಣಿ ಪತಿ ಸಾಫ್ಟ್‍ವೇರ್ ಎಂಜಿನಿಯರ್. ಪತ್ನಿಗೆ ಅವರ ಸಂಪೂರ್ಣ ಸಹಕಾರ ಇದೆ. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು…