ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆಕಾಶದಿಂದ ಪಾತಾಳಕ್ಕೆ ಇಳಿದ ಈರುಳ್ಳಿ, ಕೇಜಿಗೆ ಈರುಳ್ಳಿ 25 ರೂಪಾಯಿ.!

    ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್‌ಗಳಲ್ಲಿ ಒಂದು…

  • ಮನರಂಜನೆ

    ಅನುಶ್ರೀಗೆ ಮರೆಯಲಾರದ ಗಿಫ್ಟ್ ಕೊಟ್ಟ ಹನುಮಂತಪ್ಪ..ಸಾರಿ ಕೇಳಿದ ಅನುಶ್ರೀ!

    ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಸುದ್ದಿ

    ವ್ಯಕ್ತಿಯ ಹೊಟ್ಟೆಯಲ್ಲಿದ್ದವು 8 ಚಮಚ, 2 ಸ್ಕ್ರೂ ಡ್ರೈವರ್, 2 ಹಲ್ಲುಜ್ಜುವ ಬ್ರಷ್ , 1 ಚಾಕು, ನಂತರ ಏನಾಯ್ತು..?

    ಮಂಡಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೊಬ್ಬನನ್ನು ಪರೀಕ್ಷಿಸಿದ ವೈದ್ಯರು ಆತನ ಹೊಟ್ಟೆಯಲ್ಲಿರುವ ವಸ್ತುಗಳನ್ನು ಕಂಡು ಬೆಚ್ಚಿ ಬಿದ್ದ ಪ್ರಸಂಗ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. 35 ವರ್ಷದ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಸಹಿಸಲಾಗದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಮಂಡಿಯಲ್ಲಿರುವ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರೀ ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ. ಎಕ್ಸ್‌ರೇ ಮಾಡಿ ನೋಡಿದಾಗ ಆತನ ಹೊಟ್ಟೆಯಲ್ಲಿ ಚಮಚ, ಚಾಕು ಸೇರಿದಂತೆ ಏನೇನೋ ಕಂಡಿವೆ. ಗಾಬರಿ ಬಿದ್ದ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಪರೇಶನ್ ನಡೆಸಿದಾಗ…

  • ಸುದ್ದಿ

    ಮೆದುಳು ಜ್ವರಕ್ಕೆ ಬಲಿಯಾದ ಮಕ್ಕಳ ಸಂಖ್ಯೆ 108ಕ್ಕೆ ಏರಿಕೆ- 290 ಮಕ್ಕಳು ಆಸ್ಪತ್ರೆಗೆ ದಾಖಲು…..!

    ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್​​​ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…

  • ಸುದ್ದಿ

    ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

    ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…