ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ. ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…
ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…
ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು
ಲೋಕಸಭಾ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…
ಇಂದು ಬುಧವಾರ, 21/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…