ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಜೀವನಶೈಲಿ

    ಫುಡ್ ಪಾಯಿಸನ್’ಗೆ ಇಲ್ಲಿದೆ ಸುಲಭ ಪರಿಹಾರ..!ತಿಳಿಯಲು ಈ ಲೇಖನ ಓದಿ…

    ತಿಂದ ಆಹಾರ ಸರಿಯಾಗ ಜೀರ್ಣವಾಗದೇ ವಿಷಮಯವಾಗುವುದನ್ನು ಫುಡ್ ಪಾಯಿಸನ್ ಎಂದು ಕರೆಯಲಾಗುತ್ತದೆ. ರಾಸಾಯನಿಕಗಳು, ಬ್ಯಾಕ್ಟೀರಿಯಾಗಳು, ಕೀಟಾಣುಗಳು ಸೇರಿಕೊಂಡಿರುವ ಆಹಾರವನ್ನು ತಿಂದ್ರೆ ಅದು ಜೀರ್ಣವಾಗದೇ ಫುಡ್ ಪಾಯಿಸನ್ ಉಂಟಾಗುತ್ತದೆ.

  • ಉಪಯುಕ್ತ ಮಾಹಿತಿ

    ವೀಳ್ಯದೆಲೆಯಾ ಬಗ್ಗೆ ನಿಮ್ಗೆ ಗೊತ್ತಿಲ್ಲದಿರೋ ಮಾಹಿತಿ…ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ..

    ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು. ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ…

  • inspirational

    ಕಾಲೇಜು ಸ್ನೇಹಿತರು ಪ್ರಾರಂಭಿಸಿದ ಯಶಸ್ವಿ ಉದ್ಯಮಗಳು

    ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್‌ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…

  • ಉಪಯುಕ್ತ ಮಾಹಿತಿ

    ಭಾರತೀಯರಿಗೋಸ್ಕರವೇ ಮಾಡಿರುವ ಈ ಡಿಜಿಟಲ್ ಪಂಚಾಂಗದಲ್ಲಿ ಏನೆಲ್ಲಾ ಮಾಹಿತಿ ಇದೆ ಗೊತ್ತಾ..!

    ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್‌ ಟೆಕ್ನಾಲಜೀಸ್‌ ಇಂಡಿಕ್‌ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್‌ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್‌ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ ಭಾರತೀಯರಿಗೆಂದೇ ರೂಪಿಸಲಾಗಿದೆ.

  • ಸುದ್ದಿ

    750 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿಗೆ ಶಾಶ್ವತ ಕುಡಿಯವ ನೀರು ಯೋಜನೆ…!

    ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್‍ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…

  • ಸುದ್ದಿ

    ಭಾರತ್ ಗ್ಯಾಸ್ ಬಳಕೆದಾರರೇ ಹಾಗಾದರೆ ಇದನ್ನು ತಪ್ಪದೇ ತಿಳಿದುಕೊಳ್ಳಲೇಬೇಕು,..!

    ಗ್ಯಾಸ್​ ಬುಕ್ ಮಾಡಿ 20 ದಿನವಾದರೂ ಗ್ಯಾಸ್ ಸಿಲಿಂಡರ್​ಗಳು ಜನರಿಗೆ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಬೆಂಗಳೂರು: ಮಂಗಳೂರಿನ ಭಾರತ್ ಗ್ಯಾಸ್ ಪ್ಲಾಂಟ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿ ಗ್ಯಾಸ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಜನ ಸಾಮಾನ್ಯರು ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಮಂಗಳೂರು ಭಾರತ್​ ಗ್ಯಾಸ್​ ಪ್ಲಾಂಟ್​ನಿಂದ ನೆಲಮಂಗಲ ಸಮೀಪದ ಸೋಲೂರು ಪ್ಲಾಂಟ್‌ಗೆ ಲಿಕ್ವಿಡ್ ಗ್ಯಾಸ್ ಸರಬರಾಜಾಗುತ್ತದೆ. ಆದರೆ, ಪ್ಲಾಂಟ್​ನಲ್ಲಿ ತಾಂತ್ರಿಕ ಸಮಸ್ಯೆ…